ಮಕ್ಕಳ ಜೀವ ಮುಖ್ಯ, ಶಾಲೆ ತೆರೆಯಲು ಅವಸರ ಬೇಡವೆಂದು ಏಮ್ಸ್ ಮುಖ್ಯಸ್ಥರಿಂದ ಸೂಚನೆ: ಸುಧಾಕರ್


Team Udayavani, Jun 28, 2021, 12:54 PM IST

ಮಕ್ಕಳ ಜೀವ ಮುಖ್ಯ, ಶಾಲೆ ತೆರೆಯಲು ಅವಸರ ಬೇಡವೆಂದು ಏಮ್ಸ್ ಮುಖ್ಯಸ್ಥರಿಂದ ಸೂಚನೆ: ಸುಧಾಕರ್

ಬೆಂಗಳೂರು: ಶಾಲೆ ಆರಂಭ ವಿಚಾರವಾಗಿ ಇಲಾಖೆ ಅಧಿಕಾರಿಗಳ ಜೊತೆ ಇನ್ನೂ ಮಾತನಾಡಿಲ್ಲ. ನಮಗೆ ಮಕ್ಕಳ ಜೀವ ಮುಖ್ಯ ಎಂದು ಸದ್ಯ ಶಾಲಾರಂಭಕ್ಕೆ ಸಚಿವ ಡಾ. ಸುಧಾಕರ್‌ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 24,37,732 ಜನ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿದ್ದಾರೆ. ಇಂದಿನಿಂದ ಲಸಿಕೆ ನೀಡುತ್ತಿದ್ದೇವೆ. ಹತ್ತು ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಲಸಿಕೆ ಪ್ರಮಾಣ ಕಡಿಮೆ ಇದೆ. ಇನ್ನೆರಡು ದಿನದಲ್ಲಿ ದೆಹಲಿಗೆ ಭೇಟಿ ನೀಡಲಿದ್ದೇನೆ. ಅಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವಂತೆ ಮಾತನಾಡುತ್ತೇನೆ. ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸುತ್ತೇವೆ ಎಂದರು.

ಶಾಲೆ ಆರಂಭಕ್ಕೆ ಬಹಳ ಎಚ್ಚರಿಕೆ ವಹಿಸಬೇಕು. ಏಮ್ಸ್ ಮುಖ್ಯಸ್ಥರು ಪತ್ರ ಬರೆದಿದ್ದಾರೆ. ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡಿ. ಶಾಲೆ ತೆರೆಯಲು ಅವಸರ ಬೇಡ ಎಂದು ಸೂಚಿಸಿದ್ದಾರೆ. ಅನ್ ಲಾಕ್ ಮಾಡಿರುವ ಅವಧಿ ಜುಲೈ 5 ರವರೆಗೂ ಇದೆ. ಮಹಾರಾಷ್ಟ್ರದಲ್ಲಿ ಬಹಳ ಹೆಚ್ಚು ಸೋಂಕಿದೆ. ಇದೆಲ್ಲವನ್ನೂ ಗಮನಿಸಬೇಕಿದೆ ಎಂದು ಆರೋಗ್ಯ ಸಚಿವರು ಹೇಳಿದರು.

ಇದನ್ನೂ ಓದಿ:ಗಂಡನಿಂದ ದೂರವಾಗಿ ರಸ್ತೆಬದಿ ಲಿಂಬೆ ಪಾನಕ ಮಾರುತ್ತಿದ್ದ ಯುವತಿ ಈಗ ಪೊಲೀಸ್ ಇನ್ಸ್ ಪೆಕ್ಟರ್

ಮದುವೆಗೆ ಚೌಟ್ರಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಜನರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಕೆಲವೆಡೆ ನಿಯಮ ಮೀರಿ ಜನ ಸೇರುತ್ತಿದ್ದಾರೆ. ಅಂತಹ ಕಡೆಯಲ್ಲಿ ಜಿಲ್ಲಾಧಿಕಾರಿ ಮತ್ತು ಎಸ್ ಪಿ ಅವರೇ ಹೊಣೆಯಾಗಲಿದ್ದಾರೆ. ಇವರು ತಮ್ಮ ಜವಾಬ್ದಾರಿ ತೆಗೆದುಕೊಳ್ಳಬೇಕು. ನಾನು ಬಹಳ ಸ್ಪಷ್ಟವಾಗಿ ಹೇಳ್ತೇನೆ. ಡಿಸಿ, ಎಸ್ಪಿಗಳು ತಮ್ಮ ಕೆಲಸ ಮಾಡಬೇಕು. ಈ ಬಗ್ಗೆ ಗೃಹ ಸಚಿವರ ಜೊತೆ ಮಾತನಾಡುತ್ತೇನೆ. ಎಲ್ಲಿ 40 ಜನ ಮೀರಿ ಹೋಟೆಲ್, ರೆಸ್ಟೋರೆಂಟ್ ನಲ್ಲಿ ಜನ ಸೇರುತ್ತಾರೋ ಅಲ್ಲಿ ದುಪ್ಪಟ್ಟು ಪೆನಾಲ್ಟಿ ಹಾಕಲು ಸೂಚಿಸುತ್ತೇನೆ ಎಂದರು.

ಬ್ಲಾಕ್ ಫಂಗಸ್ ವಿಚಾರವಾಗಿ ಮಾತನಾಡಿದ ಅವರು, ಅದು ವಾಸಿಯಾಗಲು ಸಮಯ ಬೇಕು. ಕನಿಷ್ಠ ಮೂರು ತಿಂಗಳು ಅವಧಿ ಬೇಕಾಗಲಿದೆ. ಲಸಿಕೆ ಕೊರತೆ ಇಲ್ಲ. ಆದರೆ ಹಂತ ಹಂತವಾಗಿ ನೀಡುತ್ತಾ ಬರುತ್ತೇವೆ ಎಂದು ಸುಧಾಕರ್ ಹೇಳದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.