Chitradurga ; ಸರಕಾರಿ ಬಸ್ ಕಂಡಕ್ಟರ್ ಗೆ ಥಳಿತ: ಅನುಚಿತ ವರ್ತನೆ ಆರೋಪ!
Team Udayavani, Jun 22, 2023, 3:33 PM IST
ಚಿತ್ರದುರ್ಗ: ನಗರದ ಚಳ್ಳಕೆರೆ ಪಟ್ಟಣದಲ್ಲಿ ಸರಕಾರಿ ಬಸ್ ನಿರ್ವಾಹಕರೊಬ್ಬರ ಮೇಲೆ, ಪ್ರಯಾಣಕಿಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮಾಡಿ ಥಳಿಸಿದ ಘಟನೆ ಗುರುವಾರ ನಡೆದಿದೆ.
ಚಳ್ಳಕೆರೆ ಪಟ್ಟಣದ ನೆಹರು ವೃತ್ತದಲ್ಲಿ ಘಟನೆ ನಡೆದಿದ್ದು, ರಾಯದುರ್ಗ – ಬೆಂಗಳೂರು ಬಸ್ ನಿರ್ವಾಹಕ ಚಂದ್ರೇಗೌಡ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಬುಧವಾರ ಚಳ್ಳಕೆರೆಯಿಂದ ಇದೇ ಬಸ್ ನಲ್ಲಿ ದಾಬಸ್ ಪೇಟೆಗೆ ಓರ್ವ ಮಹಿಳೆ ಪ್ರಯಾಣಿಸಿದ್ದು, ದಾಬಸ್ ಪೇಟೆ ಬಳಿ ಬಸ್ ನಿಲ್ಲಿಸಲು ನಿರ್ವಾಹಕ ಚಂದ್ರೇಗೌಡ ಒಪ್ಪಿರಲಿಲ್ಲ ಎಂದು ಹೇಳಲಾಗಿದೆ.
ಮೆಜೆಸ್ಟಿಕ್ ಬಸ್ ಸ್ಟಾಪ್ ನಲ್ಲಿ ಪ್ರಶ್ನಿಸಿದ ಮಹಿಳೆ ಜತೆ ನಿರ್ವಾಹಕ ಚಂದ್ರೇಗೌಡ ಅವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಇಂದು ಚಳ್ಳಕೆರೆ ಬಸ್ ನಿಲ್ದಾಣ ಬಳಿ ಮಹಿಳೆಯ ಸಂಬಂಧಿಕರೆಲ್ಲ ಒಟ್ಟಾಗಿ ಕಾದು ಥಳಿಸಿದ್ದಾರೆ. ಮೊಬೈಲ್ ಫೋನನ್ನು ಒಡೆದು ಹಾಕಿದ್ದಾರೆ. ಥಳಿತಕ್ಕೊಳಗಾದ ಬಸ್ ನಿರ್ವಾಹಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ