ಈಶ್ವರಪ್ಪಗೆ ಕ್ಲೀನ್ ಚಿಟ್: ಸುಳ್ಳಿಗೆ ಸಂದ ಜಯ; ರಮಾನಾಥ ರೈ
Team Udayavani, Jul 23, 2022, 11:56 AM IST
ಮಂಗಳೂರು: ಈಶ್ವರಪ್ಪರಿಗೆ ಕ್ಲೀನ್ ಚಿಟ್ ಸತ್ಯಕ್ಕೆ ಸಂದ ಜಯ ಅಲ್ಲ, ಸುಳ್ಳಿಗೆ ಸಂದ ಜಯ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರ ಮೇಲೆ ಕಮಿಷನ್ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಸಾವಿಗೆ ನ್ಯಾಯ ಸಿಕ್ಕಿಲ್ಲ. ಈಶ್ವರಪ್ಪರನ್ನು ತನಿಖೆಯಿಂದ ಹೊರಗಿಡಲಾಗಿತ್ತು. ರಾಜಕೀಯ ಪ್ರಭಾವದಿಂದ ಕ್ಲೀನ್ ಚಿಟ್ ಸಿಕ್ಕಿದೆ. ಇದರ ಬಗ್ಗೆ ಮೊದಲೇ ಸಚಿವರು ಪರೋಕ್ಷವಾಗಿ ಹೇಳಿದ್ದರು. ಈಗ ಅಧಿಕೃತ ಆಗಿದೆ ಅಷ್ಟೆ. ಹಾಗಾಗಿ ಇದು ಸತ್ಯಕ್ಕೆ ಸಂದ ಜಯ ಎನ್ನುವುದು ನಾಚಿಕೆಗೇಡು ಎಂದು ಕಿಡಿಕಾರಿದರು.
ಕೆ.ಜೆ ಜಾರ್ಜ್ ಪ್ರಕರಣಕ್ಕೂ ಇದಕ್ಕೂ ಹೋಲಿಕೆ ಮಾಡಬಾರದು. ಜಾರ್ಜ್ ಅವರಿಗೆ ನರೇಂದ್ರ ಮೋದಿ ಸರಕಾರದ ಸಿಬಿಐ ಕ್ಲೀನ್ ಚಿಟ್ ನೀಡಿತ್ತು. ಈಶ್ವರಪ್ಪ ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಬೇಕು ಎಂದರು.
ಇದನ್ನೂ ಓದಿ: ನಾನೂ ಸಿಎಂ ಆಗ್ಬೇಕು.. .; ಕಾಂಗ್ರೆಸ್ ಗೆ ತುಟ್ಟಿಯಾಗುತ್ತಿದೆಯೇ ಸಿಎಂ ಆಕಾಂಕ್ಷಿಗಳ ಪಟ್ಟಿ
ಬಿಜೆಪಿ ಕೊಲೆಗಡುಕರ ಪಕ್ಷ. ಕಾಂಗ್ರೆಸ್ ಯಾವತ್ತೂ ಹಿಂಸೆಯನ್ನು ಪ್ರಚೋದಿಸಿಲ್ಲ. ಕಾಂಗ್ರೆಸ್ ನವರ ಮೇಲೆ ಎಫ್ ಐ ಆರ್ ದಾಖಲಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್