ವಿಕಲಚೇತನ ಯುವಕನ ಬೇಡಿಕೆಗೆ ಸ್ಪಂದನೆ; ಮಾನವೀಯತೆ ಮೆರೆದ ಸಿಎಂ
Team Udayavani, May 14, 2022, 8:28 PM IST
ಬೆಂಗಳೂರು: ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಅಡವಿಬಾವಿ ಗ್ರಾಮದ ವಿಕಲಚೇತನ ಯುವಕ ಶಿವಪ್ಪ ಅವರ ಬೇಡಿಕೆಗೆ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರಿನ ಬಿಜೆಪಿ ಕೋರ್ ಕಮಿಟಿ ಸಭೆಯ ಅನಂತರ ಹೊರಗೆ ಬಂದಿದ್ದ ಸಿಎಂ ಅವರನ್ನು ಭೇಟಿ ಮಾಡಿದ ಶಿವಪ್ಪ ತನ್ನ ತ್ರಿಚಕ್ರ ವಾಹನ ಅಪಘಾತಕ್ಕೆ ಒಳಗಾಗಿದ್ದು, ಹೊಸ ವಾಹನಕ್ಕೆ ಮನವಿ ಮಾಡಿದರು.
ಇದನ್ನೂ ಓದಿ:ನಿಗದಿಪಡಿಸಿದ ಅವಧಿಯೊಳಗೆ ಬೆಳೆ ಸಮೀಕ್ಷೆ ಪೂರ್ಣಗೊಳಿಸಿ: ಬಿ.ಸಿ. ಪಾಟೀಲ್
ಈ ವೇಳೆ ತತ್ಕ್ಷಣವೇ ಸ್ಪಂದಿಸಿದ ಸಿಎಂ ಬೊಮ್ಮಾಯಿ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಮಾತಾಡಿ ಶಿವಪ್ಪನಿಗೆ ತ್ರಿಚಕ್ರ ವಾಹನದ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ