ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ
Team Udayavani, Aug 14, 2021, 12:54 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಆನಂದ್ ಸಿಂಗ್, ಸಿ.ಪಿ.ಯೋಗೇಶ್ವರ್ ಮುಂತಾದವರ ಅತೃಪ್ತಿಯ ಹೇಳಿಕೆಗಳ ನಡುವೆ ಈ ಸಿಎಂ-ಮಾಜಿ ಸಿಎಂ ಭೇಟಿ ಮಹತ್ವ ಪಡೆದಿದೆ.
ಇದನ್ನೂ ಓದಿ:ಸಾರಿಗೆ ನಿಗಮದ ನಿದ್ದೆಗೆಡಿಸಿದ ಗಾಂಜಾ ಸಾಗಣೆ! ಸದ್ಯದ ವ್ಯವಸ್ಥೆಯಲ್ಲಿ ಜಾಡಯ ಪತ್ತೆ ಅಸಾಧ್ಯ!
ಬಯಸಿದ ಖಾತೆ ನೀಡಿಲ್ಲ ಎನ್ನುವ ಕಾರಣಕ್ಕೆ ಮುನಿಸಿಕೊಂಡಿದ್ದ ಸಚಿವ ಆನಂದ್ ಸಿಂಗ್ ಅವರನ್ನು ಮಾಜಿ ಸಿಎಂ ಯಡಿಯೂರಪ್ಪ ಮುಂದಾಳತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮನವೊಲಿಸಿದ್ದರು. ಸ್ವಾತಂತ್ರ ದಿನಾಚರಣೆಯ ನಂತರ ದೆಹಲಿಗೆ ತೆರಳಿ ವರಿಷ್ಠರ ಜೊತೆ ಮಾತನಾಡುವಂತೆ ಆನಂದ್ ಸಿಂಗ್ ಗೆ ಸೂಚಿಸಲಾಗಿತ್ತು. ಈ ಘಟನೆಗಳ ಹಿನ್ನೆಲೆಯಲ್ಲಿ ಇಂದಿನ ಈ ಯಡಿಯೂರಪ್ಪ- ಬೊಮ್ಮಾಯಿ ಭೇಟಿ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ