ಸಿಎಂ ಬೊಮ್ಮಾಯಿ ಪುತ್ರ ಮತ್ತು ಸೊಸೆಗೂ ಕೋವಿಡ್ ಪಾಸಿಟಿವ್
Team Udayavani, Jan 11, 2022, 11:05 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದೀಗ ಸಿಎಂ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಮತ್ತು ಸೊಸೆಗೂ ಸಹ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸಿಎಂ ಬೊಮ್ಮಾಯಿ ಇಂದು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದರು.
ಸಿಎಂ ಗೆ ಕೋವಿಡ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರ ನಿಕಟ ಸಂಪರ್ಕಕ್ಕೆ ಬಂದಿದ್ದ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಯಂ ಐಸೋಲೇಶನ್ ಗೆ ಒಳಗಾಗಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ 1,68,03 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 4,461ಕ್ಕೆ ಏರಿಕೆ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ. ಸೋಮವಾರ ಟ್ವೀಟ್ ಮಾಡಿದ್ದ ನಳಿನ್ ಕಟೀಲ್ ಸೋಂಕು ದೃಢವಾದ ಬಗ್ಗೆ ಮಾಹಿತಿ ನೀಡಿದ್ದರು.
Hello everyone,
I have tested positive for covid with very mild symptoms. I have isolated myself at home. I would like the people who have come in contact with me to kindly get themselves tested.
Stay home stay safe. #COVID19 #MaskUpIndia
— Bharath Bommai (@BommaiBharath) January 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ