ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ
Team Udayavani, Nov 30, 2021, 11:21 AM IST
ಬೆಂಗಳೂರು: ಕೋವಿಡ್ ಹೊಸ ತಳಿ ಯಾವ ರೀತಿರ ಪರಿಣಾಮ ಬೀರುತ್ತಿದೆ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ನಮ್ಮದೇ ಆದ ಗಮನಿಸುವಿಕೆ ನಿಭಾಯಿಸುವಿಕೆ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಕೋವಿಡ್ ಹೊಸ ತಳಿ ತೀವ್ರತೆ ಹಾಗೂ ಅದರ ಪರಿಣಾಮ ಯಾವ ರೀತಿ ಆಗುತ್ತಿದೆ ಎನ್ನುವುದನ್ನು ನಾವು ಗಮನಿಸುತ್ತಿದ್ದೇವೆ. ಸೂಕ್ತ ರೀತಿಯಲ್ಲಿ ಅದನ್ನು ನಿಭಾಯಿಸುತ್ತಿದ್ದೇವೆ. ಜನರು ಕೋವಿಡ್ ನಿಯಮವನ್ನು ತಪ್ಪದೇ ಪಾಲಿಸಿ ಎಂದರು.
ವಿದೇಶದಿಂದ ಬಂದವರ ಬಗ್ಗೆ ನಿಗಾ ಇಡುತ್ತಿದ್ದೇವೆ. ಈಗಾಗಲೇ ಎಸ್ ಡಿ ಎಂ ನಲ್ಲಿ ನಾಲ್ಕು ಸಾವಿರ ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ.ಎಲ್ಲೆಲ್ಲಿ ಕ್ಲಸ್ಟರ್ ಆಗುತ್ತಿದ್ದೇವೆಯೋ ದೆ ಅಲ್ಲೆಲ್ಲ ಪರೀಕ್ಷೆ ಮಾಡಲಾಗುತ್ತದೆ. ಸಚಿವರು ಸಭೆ ಮಾಡುತ್ತಾರೆ ಅದರ ಔಟ್ ಕಮ್ ನೋಡುತ್ತೇವೆ. ಲಾಕ್ ಡೌನ್ ವಿಚಾರ ಕೇವಲ ಊಹಾಪೋಹಗಳು. ಆ ಪ್ರಶ್ನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ