ನನ್ನ ನಾಯಕತ್ವ ಅಲ್ಲ, ಪಕ್ಷದ ನಾಯಕತ್ವದಲ್ಲೇ ಚುನಾವಣೆ: ಸಿಎಂ ಬೊಮ್ಮಾಯಿ
Team Udayavani, Sep 28, 2021, 11:52 AM IST
ಬೆಂಗಳೂರು: ಚುನಾವಣಾ ಆಯೋಗ ಇಂದು ಎರಡು ಬೈ ಎಲೆಕ್ಸನ್ ಅನೌನ್ಸ್ ಮಾಡಿದೆ. ನನ್ನ ನಾಯಕತ್ವ ಅಲ್ಲ, ಪಕ್ಷದ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರ, ಸಿಂದಗಿ ಮನಗುಳಿ ನಿಧನದಿಂದ ತೆರವಾಗಿರುವ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಮೊನ್ನೆಯ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ. ಎರಡು ಕ್ಷೇತ್ರಗಳಿಗೂ ವೀಕ್ಷಕರರನ್ನು ಕಳುಹಿಸಿ ಕೊಡುತ್ತೇವೆ ಎಂದರು.
ಅಭ್ಯರ್ಥಿ ಅಯ್ಕೆ ಬಗ್ಗೆ ಸ್ಥಳೀಯರಿಂದ ಅಭಿಪ್ರಾಯ ಪಡೆದು, ತೀರ್ಮಾನ ಮಾಡುತ್ತೇವೆ. ಎರಡು ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ:ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆಯಲ್ಲಿ ಚರ್ಚೆ: ಎಚ್.ಡಿ.ಕುಮಾರಸ್ವಾಮಿ
ಯಾದಗಿರಿ, ಬೆಂಗಳೂರಿನ ಬ್ಯಾಡರಹಳ್ಳಿಗಳಲ್ಲಿ ಮತಾಂತರ ಆರೋಪಗಳ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ, ಅಲ್ಲಲ್ಲಿ ಮತಾಂತರ ನಡೆಯುತ್ತಿರುವ ಘಟನೆ ನಡೀತಿದೆ. ಇಂಥದ್ದಕ್ಕೆಲ್ಲ ಅವಕಾಶ ಕೊಡದಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಬಲವಂತದ ಮತಾಂತರ ತಡೆಯಲು ಕಾನೂನು ತರುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ