ಸಿಎಂ ಇಂದು ವಾಪಸ್ಸಂಪುಟ ವಿಸ್ತರಣೆ ಚರ್ಚೆ ಇಲ್ಲ
Team Udayavani, Jun 24, 2022, 6:40 AM IST
ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ನಗರಕ್ಕೆ ವಾಪಸ್ ಆಗಲಿದ್ದು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ನಿಗಮ ಮಂಡಳಿಗಳಿಗೆ ನೇಮಕ ಕುರಿತು ಯಾವುದೇ ಚರ್ಚೆ ನಡೆದಿಲ್ಲ.
ರಾಷ್ಟ್ರಪತಿ ಚುನಾವಣೆ ಎನ್ಡಿಎ ಅಭ್ಯರ್ಥಿಗೆ ಸೂಚಕರಾಗಿ ನಾಮಪತ್ರಕ್ಕೆ ಸಹಿ ಹಾಕಲು ವರಿಷ್ಠರ ಬುಲಾವ್ ಮೇರೆಗೆ ತೆರಳಿದ್ದ ಮುಖ್ಯಮಂತ್ರಿಯವರು ಶುಕ್ರವಾರ ಬೆಳಗ್ಗೆ ಆ ಕೆಲಸ ಮುಗಿದ ನಂತರ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಗುರುವಾರ ದೆಹಲಿಗೆ ತೆರಳಿದ ಮುಖ್ಯಮಂತ್ರಿಯವರು ಪ್ರಹ್ಲಾದ್ ಜೋಶಿಯವರ ನಿವಾಸದಲ್ಲಿದ್ದು, ಯಾರನ್ನೂ ಭೇಟಿ ಮಾಡಲಿಲ್ಲ. ಶುಕ್ರವಾರವೂ ಯಾರ ಭೇಟಿ ನಿಗದಿಯಾಗಿಲ್ಲ ಎಂದು ಹೇಳಲಾಗಿದೆ.
ಕೇಂದ್ರದ ಬಿಜೆಪಿ ನಾಯಕರು ಮಹಾರಾಷ್ಟ್ರ ವಿದ್ಯಮಾನಗಳ ಬಗ್ಗೆ ಬ್ಯುಸಿ ಇರುವ ಕಾರಣ ಯಾರನ್ನೂ ಭೇಟಿ ಮಾಡಲಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ