ಹಜ್ ಯಾತ್ರಾರ್ಥಿಗಳಿಗೆ ಶುಭಕೋರಿದ ಸಿಎಂ ಬೊಮ್ಮಾಯಿ
ನಾಳೆ ಮೊದಲ ವಿಮಾನದ ಮೂಲಕ ಯಾತ್ರೆ ಕೈಗೊಳ್ಳಲಿರುವ 450 ಜನ
Team Udayavani, Jun 8, 2022, 8:50 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬೆಂಗಳೂರಿನ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮೊದಲ ತಂಡದ ಯಾತ್ರಾರ್ಥಿಗಳಿಗೆ ಶುಭಕೋರಿದರು.
ಹಜ್ ಗೆ ತೆರಳಲಿರುವ ಮೊದಲ ವಿಮಾನಕ್ಕೆ ಸಿಎಂ ಚಾಲನೆ ನೀಡಿದರು. ಒಟ್ಟು 450 ಜನ ನಾಳೆ ಗುರುವಾರ ಮೊದಲ ವಿಮಾನದ ಮೂಲಕ ಹಜ್ ಯಾತ್ರೆ ಕೈಗೊಳ್ಳಲಿದ್ದಾರೆ.
ಸಮಾರಂಭದಲ್ಲಿ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಪಿ ಸಾದಿ, ಹಜ್ ಕಮಿಟಿ ಅಧ್ಯಕ್ಷ ರವುಫ್ ಉದ್ದೀನ್ ಕಚೇರೆವಾಲೆ, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್, ಸಂಸದ ನಾಸೀರ್ ಹುಸೇನ್ , ಕಾಂಗ್ರೆಸ್ ನಾಯಕರಾದ ಯು.ಟಿ.ಖಾದರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ