ಸಚಿವರೊಂದಿಗೆ ಎಚ್.ಡಿ.ದೇವೇಗೌಡ ಅವರ ಭೇಟಿಯಾದ ಸಿಎಂ ಬೊಮ್ಮಾಯಿ
Team Udayavani, Sep 21, 2022, 2:31 PM IST
ಬೆಂಗಳೂರು:ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಪುಟ ಸಹುದ್ಯೋಗಿಗಳೊಂದಿಗೆ ಬುಧವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಪದ್ಮನಾಭನಗರದ ಮಾಜಿ ಪ್ರಧಾನ ಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಕ್ಷೇಮ ವಿಚಾರಿಸಿದರು.
ಸಿಎಂ ಅವರೊಂದಿಗೆ ಸಚಿವರಾದ ಆರ್.ಅಶೋಕ್, ಮಾಧುಸ್ವಾಮಿ, ಗೋಪಾಲಯ್ಯ, ಬೈರತಿ ಬಸವರಾಜು, ಸೋಮಣ್ಣ, ಮುನಿರತ್ನ ಅವರೂ ಸದನದ ಕಲಾಪದ ನಡುವೆಯೂ ಸಿಎಂ ಬೊಮ್ಮಾಯಿ ಅವರೊಂದಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ:40% ಕಮಿಷನ್ ವಿರುದ್ಧ ‘ಪೇ ಸಿಎಂ’ ಅಭಿಯಾನ ಆರಂಭಿಸಿದ ಕಾಂಗ್ರೆಸ್
ನಿನ್ನೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಎರಡು ದಿನಗಳ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಇತರ ಕಾಂಗ್ರೆಸ್ ನಾಯಕರೊಂದಿಗೆ ಭೇಟಿ ಮಾಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!