ಬಹಳ ಶುದ್ಧ ಹಸ್ತದವರು ಯಾತ್ರೆಗೆ ಹೊರಟಿದ್ದಾರೆ: ಕಾಂಗ್ರೆಸ್ ಪ್ರವಾಸಕ್ಕೆ ಸಿಎಂ ವ್ಯಂಗ್ಯ


Team Udayavani, Apr 16, 2022, 10:45 AM IST

cm-b-bommai

ಬೆಂಗಳೂರು: ಬಹಳ ಶುದ್ಧ ಹಸ್ತದವರು ಯಾತ್ರೆಗೆ ಹೊರಟಿದ್ದಾರೆ. ಪ್ರವಾಸ ಮಾಡಲಿ, ಆ ಪ್ರಶ್ನೆಯಿಲ್ಲ. ಬಹಳ ಶುದ್ಧ ಹಸ್ತದವರು ಪವಿತ್ರ ಹಸ್ತದವರು ಕಮಿಷನ್ ಬಗ್ಗೆ ಮಾತಾಡುತ್ತಾರೆ. ಈಗಾಗಲೇ ಜನಕ್ಕೆ ಗೊತ್ತಾಗಿದೆ. ಅವರ ಬೀರುನಲ್ಲಿ ಎಷ್ಟೊಂದು ಭ್ರಷ್ಟಾಚಾರದ ಅಸ್ಥಿಪಂಜರ ಇದೆ ಅಂತ ಲೆಕ್ಕ ಹಾಕಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.

ಆರ್.ಟಿ.ನಗರದ ನಿವಾಸದಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಈಗ ಸಂತೋಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆಯಾಗುತ್ತಿದೆ. ಈಗ ಪೋಸ್ಟ್ ಮಾರ್ಟಮ್ ಆಗಿದೆ. ಎಫ್ಎಸ್ಎಲ್ ವರದಿ ಬಂದ ಬಳಿಕ ಅದರ ಆಧಾರದ ಮೇಲೆ ವಿಚಾರ ಗೊತ್ತಾಗಲಿದೆ ಎಂದರು.

ಗಣಪತಿ ವಿಚಾರದಲ್ಲಿ ಆರಂಭದಲ್ಲಿ ಜಾರ್ಜ್ ಮೇಲೆ ಆರೋಪ ಮಾಡಿರುವ ವಿಡಿಯೋ ಇತ್ತು. ಡೆತ್ ನೋಟ್ ಇತ್ತು. ಆವಾಗ ಅವರ ವಿರುದ್ಧ ಎಫ್ಐಆರ್ ಆಗಿರಲಿಲ್ಲ. ಆ ಪ್ರಕರಣವನ್ನೂ ಮುಚ್ಚಿ ಹಾಕುವ ಪ್ರಯತ್ನ ಆಗಿರಲಿಲ್ಲವೇ? ಕೋರ್ಟ್ ನಿಂದ ಆದೇಶ ಬಂದ್ ಮೇಲೆ ಎಫ್ಐಆರ್ ಆಗಿತ್ತು. ಅವರ ಮನೆಯವರು ಕೋರ್ಟ್‌ ಗೆ ಹೋಗಬೇಕಾಗ ಪರಿಸ್ಥಿತಿ ಬಂದಿತ್ತು. ಆದರೆ ನಾವು ಮನೆಯವ ದೂರಿನ ಮೇಲೆ ಯಥಾವತ್ತಾಗಿ ತೆಗೆದುಕೊಂಡಿದ್ದೇವೆ. ಈ ಪ್ರಕರಣ ತನಿಖೆಯಲ್ಲಿ ಏನೆಲ್ಲ ಬರುತ್ತದೆ ಅದರ ಆಧಾರದ ಮೇಲೆ ಮುಂದಿನ ಸೆಕ್ಷನ್ ಹಾಕುತ್ತೇವೆ ಎಂದರು.

ಇದನ್ನೂ ಓದಿ:ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ: ಕುತೂಹಲ ಮೂಡಿಸಿದ ಸಾಹುಕಾರ್ ನಡೆ!

ಕಾಂಗ್ರೆಸ್ ಅವರು ಅವರೇ ಲಾಯರ್ ಆಗಬೇಕು, ಅವರೇ ಜಡ್ಜ್ ಆಗಬೇಕು ಎನ್ನುತ್ತಿದ್ದಾರೆ. ಇದೆಲ್ಲ ನಡೆಯುವುದಿಲ್ಲ. ನೀವು ಏನೆಲ್ಲಾ ಮುಚ್ಚಿ ಹಾಕಿದ್ದೀರಿ ಎಂದು ಜನಕ್ಕೆ ಗೊತ್ತು. ಯಾವಾಗ ಯಾವ ಸೆಕ್ಷನ್ ಆಗಬೇಕೆಂದು ಕಾನೂನು ಪ್ರಕಾರ ಆಗುತ್ತದೆ. ನಾವು ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಸಂತೋಷ್ ಆತ್ಮಹತ್ಯೆ ಪ್ರಕರಣ ಸಿಐಡಿಗೆ ವಹಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ‌, ಪ್ಪ್ರಕರಣ ಪ್ರಾಥಮಿಕ ತನಿಖೆ ಹಂತದಲ್ಲಿದೆ. ಪ್ರಾಥಮಿಕ ತನಿಖೆಯಾಗಲಿ. ಸಿಐಡಿ ತನಿಖೆಯ ಅವಶ್ಯಕತೆಯ ಬಗ್ಗೆ ಚರ್ಚಿಸಿ ನಂತರ ನಿರ್ಧರಿಸುತ್ತೇವೆ ಎಂದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.