ನಮ್ಮ ನೀರಿಗೆ ಹುನ್ನಾರ ಮಾಡುತ್ತಿದ್ದಾರೆ: ಸ್ಟಾಲಿನ್ ಪತ್ರಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು
Team Udayavani, Jun 14, 2022, 11:22 AM IST
ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್ ಪಿಎಂ ಮೋದಿಗೆ ಪತ್ರ ಬರೆದ ವಿಚಾರ ಇಂದು ಗೊತ್ತಾಗಿದೆ. ಪತ್ರದ ಪ್ರತಿಯನ್ನು ತರೆಸಿಕೊಳ್ಳುತ್ತೇನೆ. ತಮಿಳುನಾಡಿನವರ ಬೇಡಿಕೆ ಕಾನೂನುಬಾಹಿರ. ಒಕ್ಕೂಟ ವ್ಯವಸ್ಥೆಗೆ ವಿರೋಧ. ನಮ್ಮ ನೀರಿಗೆ ಹುನ್ನಾರ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಬಗ್ಗೆ ಕಾವೇರಿ ರಿವರ್ ಮಾನಿಟರಿಂಗ್ ಬೋರ್ಡ್ನಲ್ಲಿ ಡಿಪಿಆರ್ ಅಪ್ರೂವ್ ಮಾಡಬೇಕೆಂದು ನಾವು ಹೇಳಿದ್ದೇವೆ. ಈಗಾಗಲೇ ಅನೇಕ ಸಭೆಗಳಾಗಿದೆ. ಇಷ್ಟರಲ್ಲೇ ಅಂತಿಮ ಸಭೆ ಕೂಡ ನಡೆಯಲಿದೆ. ಈ ಮಧ್ಯೆ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ ಎಂದರು.
ಇದನ್ನೂ ಓದಿ:ಬಿಜೆಪಿಯಿಂದ ಭಾರೀ ಟೀಕೆಗೆ ಒಳಗಾದ ಸಿದ್ದರಾಮಯ್ಯ ಟ್ವೀಟ್
ನಮ್ಮ ನೀರಿನ ಅಡಿಯಲ್ಲಿ, ನಮ್ಮ ರಾಜ್ಯದಲ್ಲಿ ನಾವು ಮೇಕೆದಾಟು ಯೋಜನೆ ಮಾಡುತ್ತಿದ್ದೇವೆ. ಅದಕ್ಕೆ ಈಗಾಗಲೇ ಅನೇಕ ಪಕ್ರಿಯೆಗಳು ನಡೆದಿದೆ.15 ಸಭೆ ನಡೆದಿದೆ. ಆಗ ತಮಿಳುನಾಡು ಸಭೆಯಲ್ಲಿ ಭಾಗಿಯಾಗಿಲ್ಲ. ಈಗ ರಾಜಕೀಯಕ್ಕಾಗಿ ಇಷ್ಟೆಲ್ಲಾ ಮಾಡುತ್ತಿದ್ದಾರೆ. ಇದೆಲ್ಲ ರಾಜಕೀಯ ಸ್ಟಂಟ್. ಕಾನೂನು ಬಾಹಿರ ಪತ್ರವನ್ನು ಕೇಂದ್ರ ಪರಿಗಣಿಸಬಾರದು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು