ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರದ್ದು:ಸಿಎಂ ಬೊಮ್ಮಾಯಿ


Team Udayavani, Nov 14, 2022, 11:06 AM IST

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರದ್ದು: ಸಿಎಂ ಬೊಮ್ಮಾಯಿ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಪಂಡಿತ್ ಜವಾಹರಲಾಲ್ ನೆಹರೂ ಅವರು ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದವರು. ಭಾರತದ ಉದಯಕ್ಕೆ ಬಹಳಷ್ಟು ಪರಿಶ್ರಮ ಪಟ್ಟವರು. ಭಾರತದ ಮೊದಲ ಪ್ರಧಾನಿಯಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಪಾಯ ಹಾಕಿದವರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾನ್ ಅಲೈನ್ಮೆಂಟ್ ಮೂವ್ ಮೆಂಟ್ ಗೆ ಜನರಲ್ ಕಿಟೋ ಅವರೊಂದಿಗೆ ಸೇರಿ ಅವರ ಮಾಡಿರುವ ಕೆಲಸ ಅದ್ಭುತವಾಗಿದೆ. ಅಲಿಪ್ತ ಚಳುವಳಿ ಸಂಘದ ಮೂಲಕ ಭಾರತ ಇಂದಿಗೂ ತನ್ನ ಪ್ರಮುಖ ಪಾತ್ರವನ್ನು ವಹಿಸಿದೆ. ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

arrest

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆ

exam

ಉಭಯ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮ ಆರಂಭ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-bneki

ಎಲೆಕ್ಟ್ರಿಕ್ ಸ್ಕೂಟರ್‌ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಭಸ್ಮ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

arrest

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆ