ಬಾಂಗ್ಲಾ ವಿಮೋಚನಾ ಯುದ್ಧದ ಸುವರ್ಣ ಸಂಭ್ರಮ: ಗಣ್ಯರ ಸ್ಮರಣೆ


Team Udayavani, Dec 16, 2021, 10:48 AM IST

ಬಾಂಗ್ಲಾ ವಿಮೋಚನಾ ಯುದ್ಧದ ಸುವರ್ಣ ಸಂಭ್ರಮ: ಗಣ್ಯರ ಸ್ಮರಣೆ

ಬೆಂಗಳೂರು: 1971ರ ಬಾಂಗ್ಲಾ ವಿಮೋಚನಾ ಯುದ್ಧದ ವಿಜಯೋತ್ಸವಕ್ಕೆ ಇಂದು 50 ವರ್ಷದ ಸಂಭ್ರಮ. ಈ ನಿಟ್ಟಿನಲ್ಲಿ ಇಡೀ ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಗಣ್ಯರು ಈ ಮಹೋನ್ನತದ ದಿನದ ಸ್ಮರಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮರಣೆ ಮಾಡಿದ್ದು, “ವಿಜಯ್ ದಿವಸ್, ಬಾಂಗ್ಲಾದೇಶದ ವಿಮೋಚನೆಗೆ ಕಾರಣವಾದ 1971 ರ ಯುದ್ಧದಲ್ಲಿ ಭಾರತವು ಪಾಕಿಸ್ತಾನವನ್ನು ನಿರ್ಣಾಯಕವಾಗಿ ಸೋಲಿಸಿದ ಐತಿಹಾಸಿಕ ದಿನವಾಗಿದೆ. ದೇಶಕ್ಕಾಗಿ ಹೋರಾಡಿದ ನಮ್ಮ ಧೀರ ಹೃದಯಗಳಿಗೆ ನಾನು ವಂದಿಸುತ್ತೇನೆ. ಬನ್ನಿ ಈ #SwarnimVijayVarsh ದಂದು ನಮ್ಮ ಧೀರರನ್ನು ಸ್ಮರಿಸೋಣ ಎಂದು ಕೂ ಮಾಡಿದ್ದಾರೆ.

ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ನೀಡಿ ಅಲ್ಲಿನ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸಿದ #VijayDiwas ರಂದು ಭಾರತೀಯ ಯೋಧರ ಶೌರ್ಯ, ತ್ಯಾಗ, ಸಮರ್ಪಣೆಗೆ ಗೌರವದ ಪ್ರಣಾಮಗಳನ್ನು ಸಲ್ಲಿಸೋಣ. ಪಾಕಿಸ್ತಾನಕ್ಕೆ ಪಾಠ ಕಲಿಸಿ ಭಾರತದ ಶಕ್ತಿ ತೋರಿದ ಯೋಧರ ಸಾಹಸ, ರಾಷ್ಟ್ರಪ್ರೇಮ ಸ್ಮರಣಾರ್ಹವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ:ಭಾರತ ಸೇನೆಯ ವಿಜಯಗಾಥೆ ಸರಣಿ: ಪಾಕ್‌ ಸೈನಿಕರ ಹೆಣಗಳ ರಾಶಿ ಮೇಲೆ ನಡೆದಿದ್ದೆವು!

ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಶ್ತೀಮತಿ ಇಂದಿರಾ ಗಾಂಧಿ ಅವರ ದಿಟ್ಟ, ಚಾಣಾಕ್ಷ ನಿರ್ಧಾರಗಳಿಂದ ಪಾಕಿಸ್ತಾನವನ್ನು ಬಗ್ಗು ಬಡಿದು, ಪೂರ್ವ ಪಾಕಿಸ್ತಾನವನ್ನು ಅದರ ಕಪಿಮುಷ್ಠಿಯಿಂದ ವಿಮುಕ್ತಿಗೊಳಿಸಿ ’ಬಾಂಗ್ಲಾದೇಶ’ಉದಯಕ್ಕೆ ಕಾರಣವಾದ, ಐತಿಹಾಸಿಕ ’ವಿಜಯ ದಿನ’ ದಂದು ಭಾರತೀಯ ಸೈನ್ಯದ ಅಪ್ರತಿಮ ಶೌರ್ಯ, ಸಾಹಸ, ಬಲಿದಾನವನ್ನು ಸ್ಮರಿಸುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್ ಕೂ ಮಾಡಿದೆ.

Koo App

ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಶ್ತೀಮತಿ ಇಂದಿರಾ ಗಾಂಧಿ ಅವರ ದಿಟ್ಟ, ಚಾಣಾಕ್ಷ ನಿರ್ಧಾರಗಳಿಂದ ಪಾಕಿಸ್ತಾನವನ್ನು ಬಗ್ಗು ಬಡಿದು, ಪೂರ್ವ ಪಾಕಿಸ್ತಾನವನ್ನು ಅದರ ಕಪಿಮುಷ್ಠಿಯಿಂದ ವಿಮುಕ್ತಿಗೊಳಿಸಿ ’ಬಾಂಗ್ಲಾದೇಶ’ ಉದಯಕ್ಕೆ ಕಾರಣವಾದ, ಐತಿಹಾಸಿಕ ’ವಿಜಯ ದಿನ’ದಂದು ಭಾರತೀಯ ಸೈನ್ಯದ ಅಪ್ರತಿಮ ಶೌರ್ಯ, ಸಾಹಸ, ಬಲಿದಾನವನ್ನು ಸ್ಮರಿಸುತ್ತೇವೆ.

ಕರ್ನಾಟಕ ಕಾಂಗ್ರೆಸ್ (@inckarnataka) 16 Dec 2021

“ನೀವು ಶರಣಾಗಿ ಅಥವಾ ನಾವು ನಿಮ್ಮನ್ನು ಅಳಿಸಿ ಹಾಕುತ್ತೇವೆ”- ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಅವರ 13ನೇ ಡಿಸೆಂಬರ್ 1971 ರಂದು ಪಾಕಿಸ್ತಾನಕ್ಕೆ ಹೇಳಿದ ಮಾತು. ಬಾಂಗ್ಲಾದೇಶದ ವಿಮೋಚನೆ ಯುದ್ಧದ ಸಂದರ್ಭದಲ್ಲಿ ವೀರ ಸೇನಾಧಿಕಾರಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಅವರ ದಿಟ್ಟ ನಾಯಕತ್ವದ ಪರಿಣಾಮ, 93,000 ಪಾಕ್ ಸೈನಿಕರು ಭಾರತಕ್ಕೆ ಶರಣಾಗಿದ್ದರು ಎಂದು ಸಚಿವ ಕೆ. ಸುಧಾಕರ್ ಸ್ಮರಣೆ ಮಾಡಿದ್ದಾರೆ.

ಟಾಪ್ ನ್ಯೂಸ್

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

RBI

Repo ದರ ಯಥಾಸ್ಥಿತಿ: ದೂರದೃಷ್ಟಿಯ ನಿರ್ಧಾರ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

1-sadsad

Kota Shivarama Karanth; ಅನಂತತೆಗಳ ಆಗರ ಶಿವರಾಮ ಕಾರಂತ

1-sdsdasdas

Illiterate; ಅಕ್ಷರಸ್ಥನಿಗೆ ಅನಕ್ಷರಸ್ಥರ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

Actress Leelavathi ಚಂದನವನದ ಅಪರೂಪದ ತಾರೆ ಲೀಲಾವತಿ

Actress Leelavathi ಚಂದನವನದ ಅಪರೂಪದ ತಾರೆ ಲೀಲಾವತಿ

BJP FLAG 2

BJP ಗೊಂದಲ ತೆರೆಗೆ ಕಸರತ್ತು- ಡಿ.12ಕ್ಕೆ ಶಾಸಕಾಂಗ ಪಕ್ಷ ಸಭೆ

ss mallikarjun

Sand: ಮರಳು ಸಮಸ್ಯೆಗೆ ಶೀಘ್ರ ಪರಿಹಾರ- ವಿಧಾನಸಭೆಯಲ್ಲಿ ಸಚಿವ ಮಲ್ಲಿಕಾರ್ಜುನ್‌

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

RBI

Repo ದರ ಯಥಾಸ್ಥಿತಿ: ದೂರದೃಷ್ಟಿಯ ನಿರ್ಧಾರ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.