ಕಾಂಗ್ರೆಸ್‌ ನಲ್ಲಿ ಡಿಕೆಶಿ ಒಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ: ಸಿಎಂ ವ್ಯಂಗ್ಯ


Team Udayavani, Jul 20, 2022, 11:06 AM IST

ಕಾಂಗ್ರೆಸ್‌ ನಲ್ಲಿ ಡಿಕೆಶಿ ಒಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ: ಸಿಎಂ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ಅಧ್ಯಕ್ಷನಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಡಿಕೆಶಿ ಅವರಿಗೆ ಪಕ್ಷದವರೇ ಬಿಡುತ್ತಿಲ್ಲ. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ತಿಕ್ಕಾಟ ಶುರುವಾಗಿದೆ. ಡಿಕೆಶಿ ನಾನೊಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ ಎನ್ನುತ್ತಿದ್ದಾರೆ. ಅವರ ತಟ್ಟೆಯಲ್ಲಿ ಏನಿದೆ ಎನ್ನುವುದನ್ನು ಬಿಟ್ಟು ನಮ್ಮ‌ ಬಗ್ಗೆ ಮಾತನಾಡಲು ಬರ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತಾನಾಡಿದ ಅವರು, ನಾಡಿನಲ್ಲಿ‌ ಎಲ್ಲಾ  ಕಡೆ ಉತ್ತಮ ಮಳೆಯಾಗುತ್ತಿದೆ. ಕಬಿನಿ, ಕಾವೇರಿ ಏಕಕಾಲಕ್ಕೆ ಭರ್ತಿ ಆಗುವುದು ಅಪರೂಪ. ಈ ಬಾರಿ ಒಟ್ಟಿಗೆ ಭರ್ತಿಯಾಗಿದೆ. ತಡ ಮಾಡದೆ ಎರಡೂ ಕಡೆ ಬಾಗಿನ ಸಮರ್ಪಿಸಬೇಕೆಂಬ ಕಾರಣಕ್ಕೆ ಬಂದಿದ್ದೇನೆ. ಕಬಿನಿ, ಕೆ.ಆರ್.ಎಸ್. ಗೆ ತೆರಳಿ ಬಾಗಿನ  ರ್ಪಿಸುತ್ತೇನೆ ಎಂದರು.

ಇದನ್ನೂ ಓದಿ: ಡಿವೈಎಸ್ಪಿ ಹತ್ಯೆ ಬೆನ್ನಲ್ಲೇ ವಾಹನ ಹರಿಸಿ ಜಾರ್ಖಂಡ್ ಮಹಿಳಾ ಸಬ್ ಇನ್ಸ್ ಪೆಕ್ಟರ್ ಹತ್ಯೆ

ಜಿ.ಎಸ್.ಟಿ. ರಾಜ್ಯದ ಪಾಲು ಅವಧಿ ವಿಸ್ತರಣೆಗೆ ಕೇಂದ್ರ‌ ನಿರಾಕರಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಿ.ಎಸ್.ಟಿ. ಕಾ‌ನೂನು ರೂಪಿಸುವಾಗಲೇ ಆರಂಭದ 5 ವರ್ಷ ಮಾತ್ರ ರಾಜ್ಯಗಳಿಗೆ ಪಾಲು ಎಂದಿದೆ. ಈಗ ಕೊರೋನಾದಿಂದಾಗಿ ಎರಡು ವರ್ಷ ರಾಜ್ಯಗಳ ಅದಾಯ ಇಳಿಮುಖವಾಗಿದೆ. ಈ ಕಾರಣಕ್ಕೆ 5 ವರ್ಷದ ಅವಧಿಯನ್ನು ವಿಸ್ತರಿಸುವಂತೆ ರಾಜ್ಯಗಳು ಕೋರಿಕೊಂಡಿದ್ದವು. ಜಿ.ಎಸ್.ಟಿ ಸಂವಿಧಾನಾತ್ಮಕವಾಗಿ‌ ರೂಪಿಸಿರುವ  ಕಾನೂನು. ಅದನ್ನು ತಕ್ಷಣಕ್ಕೆ ಬದಲಿಸಲಾಗದು ಎಂದು ಕೇಂದ್ರ ಸರ್ಕಾರ ಹೇಳಿದೆ. ಅದರ ಬದಲು ಈ ಅವಧಿಯಲ್ಲಿ ರಾಜ್ಯಗಳಿಗೆ ಬಾಕಿ‌ ಉಳಿಸಿರುವ ಜಿ.ಎಸ್.ಟಿ ಪಾಲನ್ನು ಕೇಂದ್ರ ಪಾವತಿಸುತ್ತಿದೆ. ಈಗಾಗಲೇ ಸ್ವಲ್ಪ ನೀಡಿದೆ. ಬಾಕಿ ಮೊತ್ತ ಶೀಘ್ರ ಪಾವತಿಸಲಿದೆ ಎಂದರು.

ಹೆಚ್ ಎಎಲ್ ನಿಂದ ವಿಶೇಷ ವಿಮಾನ ಮೂಲಕ  ಮೈಸೂರಿಗೆ  ಆಗಮಿಸಿದ ಸಿಎಂ ಬೊಮ್ಮಾಯಿ, ಚಾಮುಂಡಿ ವರ್ಧಂತ್ಯುತ್ಸವ ಹಿನ್ನೆಲೆ ಮೈಸೂರಿನಲ್ಲಿ ನಾಡ ದೇವತೆ ಚಾಮುಂಡಿ ದೇವಿ ದರ್ಶನ ಪಡೆದು, ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕಬಿನಿ ಜಲಾಶಯದತ್ತ ಪ್ರಯಾಣ ಬೆಳೆಸಿ  ಕಬಿನಿ ಮತ್ತು ಕೆಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.