ಹೆಚ್ ಎಎಲ್ ನಿಲ್ದಾಣದಲ್ಲೇ ಬಾಕಿಯಾದ ಸಿಎಂ ಬೊಮ್ಮಾಯಿ ವಿಶೇಷ ವಿಮಾನ!
Team Udayavani, Dec 28, 2021, 10:39 AM IST
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿಗೆ ಹೊರಟಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೆಲ ಸಚಿವರಿದ್ದ ವಿಶೇಷ ವಿಮಾನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಟೆಕ್ ಆಫ್ ಆಗದೆ ಬಾಕಿಯಾಗಿದೆ.
ತಾಂತ್ರಿಕ ಕಾರಣದಿಂದ ವಿಶೇಷ ವಿಮಾನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್ ಮತ್ತು ಎಸ್ ಟಿ ಸೋಮಶೇಖರ್ ಅವರು ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ಗೆ ತೆರಳಲಿದ್ದರು. ಹುಬ್ಬಳ್ಳಿಯಲ್ಲಿಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಆದರೆ ವಿಶೇಷ ವಿಮಾನದಲ್ಲಿ ತಾಂತ್ರಿಕ ಕಾರಣ ಕಾಣಿಸಿಕೊಂಡ ಹಿನ್ನೆಲೆ ಇನ್ನೂ ಟೆಕ್ ಆಫ್ ಸಾಧ್ಯವಾಗಿಲ್ಲ.
ಇದನ್ನೂ ಓದಿ:ಚಿಂತನ-ಮಂಥನ ; ಇಂದಿನಿಂದ 2 ದಿನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು