ನಿರ್ಮಲಾ ಸೀತಾರಾಮನ್ ನಮ್ಮಿಂದ ಗೆದ್ದು ಹೋದವರು, ಸಹಜವಾಗಿ ನಮಗೂ ನಿರೀಕ್ಷೆಗಳಿವೆ: ಸಿಎಂ
Team Udayavani, Feb 1, 2022, 10:55 AM IST
ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಮ್ಮಿಂದ ಗೆದ್ದು ಹೋದವರು. ಹೀಗಾಗಿ ಬಜೆಟ್ ಮೇಲೆ ಸಹಜವಾಗಿ ನಮಗೂ ನಿರೀಕ್ಷೆಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಇದು ಕೋವಿಡ್ ನೆರಳಿನಲ್ಲಿ ನಡೆಯುತ್ತಿರುವ ಮೂರನೇ ಬಜೆಟ್. ಒಂದು ಒಳ್ಳೆಯ ಮುನ್ಸೂಚನೆಯುಳ್ಳ ಬಜೆಟ್ ಆಗುತ್ತೆ ಎಂಬ ಭರವಸೆಯಿದೆ. ಆರ್ಥಿಕ ಬೆಳವಣಿಗೆಗಳಿಗೆ ಪೂರಕವಾಗುವ ಬಜೆಟ್ ಆಗುವ ನಿರೀಕ್ಷೆಯಿದೆ ಎಂದರು.
ಇದನ್ನೂ ಓದಿ:Live Updates: ಕೇಂದ್ರ ಬಜೆಟ್ ಮಂಡನೆ ಆರಂಭ; ಈ ಬಾರಿ ಭರಪೂರ ಕೊಡುಗೆಗಳ ನಿರೀಕ್ಷೆ
ಬಜೆಟ್ ಮೇಲೆ ಕರ್ನಾಟಕದ ನಿರೀಕ್ಷೆಗಳು ಇವೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಮಾನ್ಯತೆ ಘೋಷಣೆ ಬಜೆಟ್ ನ ಭಾಗವಾಗಲ್ಲ. ರಾಷ್ಟ್ರೀಯ ಹೆದ್ದಾರಿ, ರೈಲ್ವೇ ಯೋಜನೆಗಳು, ಉದ್ಯಮಗಳಿಗೆ ಪ್ರೋತ್ಸಾಹ, ಉದ್ಯೋಗ ಸೃಷ್ಟಿಗೆ ಒತ್ತು ಕೊಟ್ಟು ಯೋಜನೆಗಳನ್ನು ಘೋಷಿಸಬಹುದು. ಜಿಎಸ್ ಟಿ ಬಾಕಿ ವಿಚಾರದಲ್ಲಿ ಜಿಎಸ್ ಟಿ ಕೌನ್ಸಿಲ್ ತೀರ್ಮಾನಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ