ಸಿಎಂ ಬಿಎಸ್ ವೈ ಬದಲಾವಣೆ ರಾಜ್ಯದ ಜನತೆ ಸಹಿಸುವುದಿಲ್ಲ: ಶಾಸಕ ಪರಣ್ಣ ಮುನವಳ್ಳಿ
Team Udayavani, May 27, 2021, 2:27 PM IST
ಗಂಗಾವತಿ: ರಾಜ್ಯದಲ್ಲಿ ಕೊರೊನಾ ಮಹಾಮಾರಿ ವ್ಯಾಪಕವಾಗುತ್ತಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅತ್ಯುತ್ತಮ ಕಾರ್ಯ ಮಾಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಅವರನ್ನು ಬದಲಿಸುವುದನ್ನು ರಾಜ್ಯದ ಜನತೆಗೆ ಸಹಿಸುವುದಿಲ್ಲ ಎಂದು ಶಾಸಕ ಪರಣ್ಣ ಮುನವಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ತಮ್ನ ಕಚೇರಿಯಲ್ಲಿ ಉದಯವಾಣಿ ಜತೆ ಮಾತನಾಡಿ, ಜನಸಾಮಾನ್ಯರು ಅಸಂಘಟಿತ ವಲಯದ ಬಡವರಿಗಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಹಗಲು ರಾತ್ರಿ ಸಿಎಂ ಹಾಗೂ ಮಂತ್ರಿಮಂಡಲದ ಸಚಿವರು ಕಾರ್ಯ ಮಾಡುತ್ತಿದ್ದು ಈಗ ಸಿಎಂ ಬದಲಾವಣೆ ಸೂಕ್ತ ಅಲ್ಲ. ಆದ್ದರಿಂದ ಇಂತಹ ಊಹಾಪೋಹಗಳನ್ನು ಜನರು ನಂಬಬಾರದು.
ಪ್ರಧಾನ ಮಂತ್ರಿ ಮೋದಿಯವರು ಗೃಹ ಸಚಿವ ಅಮೀತ್ ಷಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸೇರಿ ಹಿರಿಯ ನಾಯಕರು ಸೂಕ್ತ ಸಮಯದಲ್ಲಿ ನಿರ್ಣಾಯ ಕೈಗೊಳ್ಳಲಿದ್ದಾರೆ. ಸದ್ಯ ಸಿಎಂ ಬದಲಾವಣೆ ಸೂಕ್ತವಲ್ಲ ಎಂದು ಶಾಸಕ ಮುನವಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು