ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ: ಅತ್ಯಾಚಾರ ಆರೋಪಿಗಳ ವಿರುದ್ಧ ಸಿಎಂ ಗುಡುಗು
Team Udayavani, May 28, 2021, 10:18 AM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಪ್ರತಿಕ್ರಯೆ ನೀಡಿದ್ದು, ಇದು ಅಮಾನುಷ ಕೃತ್ಯ. ಇದನ್ನು ಯಾರು ಕೂಡ ಸಹಿಸೋದಿಲ್ಲ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತವರಿಗೆ ಕೃತ್ಯವೆಸಗಿದವರಿಗೆ ತಕ್ಕ ಶಿಕ್ಷೆಯಾಗಲಿದೆ. ಇವರ ವಿರುದ್ದವೂ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ:ಹಿಂದೆ ಮಾಡಿದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುತ್ತಿದೆ: ಕುಮಾರಸ್ವಾಮಿ
ನಗರದಲ್ಲಿ ಮಹಿಳೆಯೋರ್ವಳ ಸಹಾಯದಿಂದ ಆರು ಮಂದಿ ಆರೋಪಿಗಳು ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ತಮ್ಮ ಕೌರ್ಯವನ್ನು ಚಿತ್ರೀಕರಿಸಿಕೊಂಡು ವೈರಲ್ ಮಾಡಿದ್ದಾರೆ. ಈ ಸಂಬಂಧ ಬಾಂಗ್ಲಾದೇಶದ ಸಾಗರ್, ಮೊಹಮ್ಮದ್ ಬಾಬಾ ಶೇಖ್, ರಿದಾಯ್ ಬಾಬು ಹಾಗೂ ಹೈದರಾಬಾದ್ನ ಹಕೀಲ್ ಎಂಬವರನ್ನು ಬಂಧಿಸಲಾಗಿದೆ.
ಜಿಲ್ಲೆಗಳಲ್ಲಿ ಸಭೆ: ಒಂದು ವಾರ ಅಥವಾ ಹದಿನೈದು ದಿನಕ್ಕೊಮ್ಮೆ ಜಿಲ್ಲೆಗೆ ಹೋಗಿ ಸಭೆ ಮಾಡಲು ಯೋಚನೆ ಮಾಡಿದ್ದೇನೆ. ಇವತ್ತು ತುಮಕೂರಿಗೆ ಹೋಗಿ ಅಲ್ಲಿ ಕೊವೀಡ್ ಸ್ಥಿತಿಗತಿ ಬಗ್ಗೆ ಸಭೆ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ