ಬೆಂಗಳೂರಿನಿಂದ ಹಳ್ಳಿಗಳಿಗೆ ಬಂದ ಜನರ ಬಗ್ಗೆ ನಿಗಾ ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ
Team Udayavani, Apr 29, 2021, 1:51 PM IST
ಬೆಂಗಳೂರು: ಕೋವಿಡ್ 19 ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಲವು ಸಭೆಗಳನ್ನು ನಡೆಸಿದರು.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರತಜ್ಞರು, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಡೀನ್ ಮತ್ತು ನಿರ್ದೇಶಕರುಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿದರು.
ಬಹಳಷ್ಟು ಜನರು ಬೆಂಗಳೂರಿನಿಂದ ಹಳ್ಳಿಗಳಿಗೆ ಹೋಗುತ್ತಿದ್ದಾರೆ. ಅವರ ಬಗ್ಗೆ ನಿಗಾ ಇರಿಸಿ. ರೋಗಿಗಳಿಗೆ ಮೆಡಿಕಲ್ ಕಿಟ್ ನೀಡಲು ವ್ಯವಸ್ಥೆ ಮಾಡಬೇಕು. ಹೋಮ್ ಐಸಲೋಶನ್ ಬಯಸುವವರಿಗೆ ಸೂಕ್ತ ವೈದ್ಯಕೀಯ ಸಲಹೆ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಗಡಿ ಜಿಲ್ಲೆಗಳಲ್ಲಿ ಬಹಳಷ್ಟು ಜನರು ಮಹಾರಾಷ್ಟ್ರ ಮುಂತಾದ ಕಡೆಗಳಿಂದ ರೋಗಿಗಳು ಬರುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಅವರೇ ತುಂಬಿದ್ದಾರೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ