ಸಗಣಿ ದೀಪದ ಬೆಳಕಿನ ದೀಪಾವಳಿ ಕರ್ನಾಟಕದ ಜನತೆಗೆ ಶುಭಕರವಾಗಲಿದೆ: ಬಿಎಸ್ ವೈ


Team Udayavani, Nov 14, 2020, 2:24 PM IST

ಸಗಣಿ ದೀಪದ ಬೆಳಕಿನ ದೀಪಾವಳಿ ಕರ್ನಾಟಕದ ಜನತೆಗೆ ಶುಭಕರವಾಗಲಿದೆ: ಬಿಎಸ್ ವೈ

ಬೆಂಗಳೂರು: ಈ ಬಾರಿ ಸಗಣಿ ದೀಪ ಎಂದು ರಾಜ್ಯಾದ್ಯಂತ ನಡೆದಿರುವ ಗೋಮಯ ದೀಪಾವಳಿ ಅಭಿಯಾನ ಅತ್ಯಂತ ಪ್ರಶಂಸನೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ಬಿಜೆಪಿ ಹಸು ಅಭಿವೃದ್ಧಿ ಕೋಶದ ರಾಷ್ಟ್ರೀಯ ಸಹ ಸಂಯೋಜಕ ಹಾಗೂ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ನಿಯೋಜಿತ ಉಪಾಧ್ಯಕ್ಷ ಡಾ. ಶ್ರೀಕೃಷ್ಣ ಮಿಟ್ಟಲ್ ಅವರ ನೇತೃತ್ವದ ತಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಗೋಮಯ ಉತ್ಪನ್ನಗಳ ಅಭಿಯಾನ ಮತ್ತು ಸಗಣಿ ಹಣತೆಯ ದೀಪಾವಳಿಯ ಸಂಪೂರ್ಣ ಪರಿಕಲ್ಪನೆಯನ್ನು ವಿವರಿಸಿದರು. ಈ ಸಂದರ್ಭದಲ್ಲಿ 21 ಸಗಣಿ ದೀಪಗಳ ವಿಶೇಷ ಉಡುಗೋರೆಯನ್ನು ಮುಖ್ಯಮಂತ್ರಿ ಅವರಿಗೆ ನೀಡಲಾಯಿತು.

“ರಾಜ್ಯದಲ್ಲಿ ಹಸುವಿನ ಸಗಣಿ ಸಂಗ್ರಹಕ್ಕಾಗಿ ಸಗಣಿಡೈರಿ ಯೋಜನೆ ಮುಂಬರುವ ದಿನಗಳಲ್ಲಿ ಪ್ರಾರಂಭವಾಗಲಿದೆ ಹಾಗೂ ಗೋಮಯ ಉತ್ಪನ್ನಗಳಿಗೆ ಕರ್ನಾಟಕ ಸರ್ಕಾರ ಅತ್ಯಧಿಕ ಪ್ರೋತ್ಸಾಹ ನೀಡಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ತಮ್ಮ ಮೊದಲ ಕೃಷಿ ಬಜೆಟ್ ನಲ್ಲಿ ಘೋಷಿಸಿದ್ದ ಹಸುವಿನ ಸಗಣಿಡೈರಿ ಯೋಜನೆಯ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

ಪರಿಸರ ಪೂರಕ ಕಾಮಧೇನು ದೀಪಾವಳಿ ಅಭಿಯಾನವನ್ನು ಅಧ್ಯಕ್ಷ ಡಾ. ವಲ್ಲಭಭಾಯಿ ಕಥಿರಿಯ ಅವರ ಸಂಕಲ್ಪದಂತೆ ರಾಷ್ಟ್ರೀಯ ಕಾಮಧೇನು ಅಯೋಗ ದೇಶದಾದ್ಯಂತ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ರಾಜ್ಯದ ಗೋ ಸಂಬಂಧಿತ ಬಹುತೇಕ ಎಲ್ಲಾ ಸಂಸ್ಥೆಗಳ ಸಹಕಾರದೊಂದಿಗೆ ಹಾಗೂ ಗೋಪ್ರೇಮಿಗಳೆಲ್ಲರೂ ಸ್ವಯಂಪ್ರೇರಿತರಾಗಿ ಕರ್ನಾಟಕದ ಮೂಲೆಮೂಲೆಗಳ ಹಳ್ಳಿಗಳಲ್ಲಿ, ಪಶುಪಾಲಕ ರೈತರಲ್ಲಿ ಹಾಗೂ ನಾಡಿನ ಜನತೆಗೆ ಸಗಣಿ ದೀಪದ ತಯಾರಿಕೆ ಮತ್ತು ಬೇಡಿಕೆಯ ಮಹತ್ವವನ್ನು ಪರಿಚಯಿಸುವ ಜಾಗೃತಿ ಮೂಡಿಸಿದರು

“ಸಗಣಿಗಳಿಂದ ತಯಾರಿಸಿದ ದೀಪಗಳನ್ನು ಬೆಳಗಿದರೆ ಪರಿಸರ ಸ್ನೇಹಿ ಮತ್ತು ಹಸು ಸಂತತಿಯ ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ, ಚೀನಾ ದೇಶದ ಉತ್ಪನ್ನಗಳ ಬಳಕೆ ಕಡಿಮೆಯಾಗುತ್ತದೆ ಮಾತ್ರವಲ್ಲದೆ, ಭವಿಷ್ಯದಲ್ಲಿ ದೇಶಾದ್ಯಂತ ಸುಸ್ಥಿರ, ಸ್ಥಳೀಯ, ಗ್ರಾಮೀಣ ಹಾಗೂ ಪಶು ಆಧಾರಿತ ಆರ್ಥಿಕ ವ್ಯವಸ್ಥೆಗಾಗಿ ಭದ್ರ ಬುನಾದಿ ಹಾಕಲು ಸಾದ್ಯವಾಗುತ್ತದೆ. ಕರ್ನಾಟಕದಲ್ಲಿ ಪ್ರತಿದಿನ ಸರಿಸುಮಾರು 8 ಕೋಟಿ ಕೆಜಿ ಸಗಣಿ ಮತ್ತು 5 ಕೋಟಿ ಕಿ.ಲೀ ಗೋಮೂತ್ರ (ಗಂಜಲ) ಹಸುಗಳಿಂದ ಉತ್ಪತ್ತಿಯಾಗುತ್ತಿದ್ದು, ಇದು ನೂರಾರು ನಮೂನೆಯ ದೈನಂದಿನ ಬಳಕೆಯ ವಸ್ತುಗಳಿಗೆ ಕಚ್ಚಾ ವಸ್ತುವಾಗಿ ಬಳಕೆಯಾಗಬೇಕು. ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ, ಕೌಶಲ್ಯ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ಜೀವಿಕಾ, ಖಾದಿ ಗ್ರಾಮೋದ್ಯೋಗ ಮಂಡಳಿ ಮುಂತಾದ ಸರ್ಕಾರದ ಸಂಸ್ಥೆಗಳಿಂದ ಕರ್ನಾಟಕದ ರೈತರು, ಯುವಜನತೆ ಮತ್ತು ಮಹಿಳಾವರ್ಗಕ್ಕೆ ಸರಿಯಾದ ಗೋಮಯ ಉತ್ಪನ್ನಗಳ ತಯಾರಿಕೆಯ ತರಬೇತಿ, ಮೂಲಸೌಕರ್ಯಗಳ ಪೂರೈಕೆ ಪ್ರಯತ್ನಗಳಾದಲ್ಲಿ ನೆಚ್ಚಿನ ಪ್ರಧಾನಮಂತ್ರಿಯವರ ರೈತರ ಆಧಾಯ ದ್ವಿಗುಣವಾಗುವ ಮತ್ತು ಆತ್ಮ ನಿರ್ಭರ ಭಾರತದ ಸಂಕಲ್ಪ ಸಾಕಾರಗೊಳ್ಳಲು ಸಹಾಯವಾಗಲಿದೆ ಎಂದು ಕಾಮಧೇನು ದೀಪಾವಳಿ ಸಾಂಕೇತಿಕತೆ ಮತ್ತು ಗೋಮಯ ಉತ್ಪನ್ನಗಳ ಮಹತ್ವಗಳನ್ನು ಡಾ. ಶ್ರೀಕೃಷ್ಣ ಮಿಟ್ಟಲ್ ಅವರು ಮುಖ್ಯಮಂತ್ರಿ ಅವರಿಗೆ ವಿವರಿಸಿದರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.