ಸಿಎಂ ಔತಣಕೂಟ: ಒಟ್ಟಿಗೆ ಊಟ ಮಾಡಿದ ಎಚ್ಡಿಕೆ, ಸಿದ್ದು, ಬಿಎಸ್ವೈ!
Team Udayavani, Jul 12, 2018, 3:30 PM IST
ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಪ್ರತೀ ಹಂತದಲ್ಲಿ ವಿರೋಧಿಸಿ ಸಮರವನ್ನೇ ಸಾರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜಕೀಯ ವೈರಿಗಳಾದ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭೋಜನ ಸವಿದಿದ್ದಾರೆ.
ಮುಖ್ಯಮಂತ್ರಿ ಎಚ್ಡಿಕೆ ಅವರು ಎಲ್ಲಾ ಶಾಸಕರಿಗಾಗಿ ವಿಧಾನಸೌಧದಲ್ಲಿ ಔತಣ ಕೂಟ ಆಯೋಜಿಸಿದ್ದ ರು. ಔತಣಕ್ಕೆ ಆಗಮಿಸಿದ ಯಡಿಯೂರಪ್ಪ ಅವರನ್ನು ಖುದ್ದು ಸಿಎಂ ಎಚ್ಡಿಕೆ ಅವರು ಕೈ ಹಿಡಿದು ಕರೆತಂದು ತಾವು ಕುಳಿತುಕೊಂಡಿದ್ದ ಕುರ್ಚಿ ಬಿಟ್ಟುಕೊಟ್ಟರು.
ಪಕ್ಕದಲ್ಲಿ ಸಿದ್ದರಾಮಯ್ಯ ಅವರು ಊಟ ಮಾಡುತ್ತಿದ್ದರು. ಸ್ಪೀಕರ್ ರಮೇಶ್ ಕುಮಾರ್ , ಸಚಿವ ಆರ್.ವಿ.ದೇಶ್ಪಾಂಡೆ, ಜೆಡಿಎಸ್ ಪರಿಷತ್ ಸದಸ್ಯ , ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ಮೊದಲಾದವರು ಜೊತೆಯಲ್ಲೇ ಊಟ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ