“ಸಿಎಂ ದೇವರ ಪೂಜೆ ಮಾಡಬಾರದಾ’
Team Udayavani, May 9, 2019, 3:00 AM IST
ಹಾಸನ: “ನೋಡ್ತಾ ಇರಿ, ಮೇ23ರ ನಂತರವೂ ಏನೂ ಆಗಲ್ಲ. ಯಾವ ರಾಜಕೀಯ ಬೆಳವಣಿಗೆಯೂ ಆಗಲ್ಲ. ಇಂತಹ ಬೆದರಿಕೆಗಳಿಗೆಲ್ಲಾ ನಾವು ಅಂಜುವುದೂ ಇಲ್ಲ’ ಎಂದು ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿ, ಮುಖ್ಯಮಂತ್ರಿಯವರು ಬಜೆಟ್ ಮಂಡಿಸುವುದೇ ಇಲ್ಲ. ಅಷ್ಟರಲ್ಲೇ ಸರ್ಕಾರ ಪತನವಾಗುತ್ತದೆ ಎಂದು ಈ ಹಿಂದೆ ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದರು. ಸಿಎಂ ಬಜೆಟ್ ಮಂಡಿಸಲಿಲ್ಲವೇ? ಕಳೆದ ಒಂದು ವರ್ಷದಿಂದ ಬಿಜೆಪಿಯವರಿಗೆ ಅಧಿಕಾರದ್ದೇ ಚಿಂತೆ. ಆದರೆ, ಅವರ ಆಸೆ ಈಡೇರಲ್ಲ ಎಂದರು.
ಸಿಎಂ ಟೆಂಪಲ್ ರನ್ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಯವರು ದೇವರ ಪೂಜೆ ಮಾಡಬಾರದಾ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಯವರು ಜನಪರವಾದ ಯಾವುದಾದರೂ ಕೆಲಸ ಮಾಡಲು ಹೋದರೆ ಚುನಾವಣಾ ನೀತಿ ಸಂಹಿತೆ ಉಲ್ಲಂ ಸುತ್ತಾರೆ ಎಂದು ಬಿಜೆಪಿಯವರು ದೂರುತ್ತಾರೆ. ಮತ್ತೂಂದೆಡೆ, ದೇವಾಲಯಗಳಿಗೆ ಹೋದರೂ ಟೀಕಿಸುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ