Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ


Team Udayavani, May 23, 2024, 7:51 PM IST

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಸೂಕ್ತ ಅಭ್ಯರ್ಥಿ ಇಲ್ಲ ಎಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಅವರು, ಪ್ರಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರೊಬ್ಬರು, “ಪ್ರಧಾನಿ ಹುದ್ದೆಗೆ ನೀವು ಕರ್ನಾಟಕದಿಂದ ಅಭ್ಯರ್ಥಿ ಆಗುತ್ತೀರಾ’ ಎಂದು ಪ್ರಶ್ನಿಸಿದ್ದರು. ನಾನು ಪ್ರಧಾನಿ ಅಭ್ಯರ್ಥಿ ಅಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದೆ. ಆದರೆ ಕೆಲವು ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ. ಪ್ರಧಾನಿ ಹುದ್ದೆಗೆ ಅರ್ಹರು, ಸಮರ್ಥರು ನಮ್ಮ ರಾಜ್ಯದಲ್ಲಿ ಬಹಳ ನಾಯಕರಿದ್ದಾರೆ ಎಂದು ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

ಟಾಪ್ ನ್ಯೂಸ್

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

1-sasdsa-d

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

ದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನ

Theft Case ದಾಂಡೇಲಿಯ ಟೌನ್ ಶಿಪ್’ನ ಮನೆಯೊಂದರಲ್ಲಿ ಕಳ್ಳತನ

Dandeli ಜಾನುವಾರು ಅಕ್ರಮ ಸಾಗಾಟ: ವಾಹನ ಸಹಿತ ಜಾನುವಾರು ವಶ

Dandeli ಜಾನುವಾರು ಅಕ್ರಮ ಸಾಗಾಟ: ಪೊಲೀಸರಿಂದ ವಾಹನ, ಜಾನುವಾರು ವಶಕ್ಕೆ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.