ಸಿಎಂ ಕೆಂಡಾಮಂಡಲ: ಯಾವ ಕಾರಣಕ್ಕೂ ಪ್ರೆಸ್‌ ಸ್ಟೇಟ್‌ಮೆಂಟ್‌ ಇಲ್ಲ !


Team Udayavani, Nov 22, 2018, 2:31 PM IST

hd-kumarswamy.jpg

ಬೆಂಗಳೂರು: ತನ್ನ ವಿರುದ್ಧದ ನಿರಂತರ ಟೀಕೆಗಳಿಂದ ಕಂಗೆಟ್ಟಿರುವ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ಕೆಂಡಾಮಂಡಲವಾಗಿ ಇನ್ನು ಮುಂದೆ ಮಾಧ್ಯಮಗಳಿಗೆ ಹೇಳಿಕೆ ನೀಡುವುದಿಲ್ಲ ಎಂದು ಘೋಷಿಸಿದ್ದಾರೆ. 

‘ಬಡವರ ಬಂಧು’ ಯೋಜನೆಗೆ ಚಾಲನೆ ನೀಡಿ, ಬೀದಿಬದಿ ವ್ಯಾಪಾರಿಗಳಿಗೆ ಚೆಕ್ ವಿತರಿಸಿ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ತೀವ್ರ ಆಕ್ರೋಶ ಹೊರಹಾಕಿದರು. 

ಇತ್ತೀಚಿಗಿನ ದಿನಗಳಲ್ಲಿ ನಾನು ಏನು ಮಾತನಾಡಿದರೂ ತಪ್ಪು ತಿಳಿದುಕೊಳ್ಳುತ್ತಾರೆ. ಯಾವ ರೀತಿ ಮಾತನಾಡಬೇಕು ಎನ್ನುವ ಕುರಿತು ಕಮಿಟಿ ರಚನೆ ಮಾಡಿ  ಮುಖ್ಯಮಂತ್ರಿಗಳು ಹೇಗೆ  ಮಾತನಾಡಬೇಕು ಎಂದು ಅವರು ಕೊಟ್ಟ ಸಲಹೆಗಳನ್ನು ಕೇಳಿ ಮಾತನಾಡಬೇಕೊ ಎನೋ, ನನಗೆ  ಗೊತ್ತಿಲ್ಲ ಎಂದರು.

ಇನ್ಮುಂದೆ ನಾನು ಯಾವುದೇ ಕಾರಣಕ್ಕೆ ಪ್ರೆಸ್‌ಸ್ಟೇಟ್‌ಮೆಂಟ್‌ ಕೊಡುವುದಿಲ್ಲ. ಸಮಾರಂಭಗಳ ವೇದಿಕೆಯಲ್ಲಿ ಮಾತ್ರ ಮಾತನಾಡುತ್ತೇನೆ. ಬೇಕಾದ್ರೆ ಬರ್‌ಕಳ್ಳಿ ಎಂದು ಮಾಧ್ಯಮಗಳ ವಿರುದ್ಧ  ಕಿಡಿ ಕಾರಿದರು. 

ಯಡಿಯೂರಪ್ಪನವರು ಹೇಳ್ತಾರೆ , ಸಾಲಮನ್ನಾ ಮನ್ನಾ ಯೋಜನೆ ಬುರುಡೆ ಅಂತಾ 45 ಸಾವಿರ ರೈತರ ಸಾಲಮನ್ನಾ ವಿಚಾರದಲ್ಲಿ ಬರುಡೆ ಬಿಡ್ಲಿಕ್ಕೆ ಆಗುತ್ತದಾ? ನಾನು ಜನರ ಎದುರು ಹೋಗಬೇಕು.   ಸರ್ಕಾರ ಅಂತೀರಾ ನಿಮ್ಮಿಂದ ನಾವು ಕಲಿಯಬೇಕಾ ?

ನಾನೇನು ಪಲಾಯನ ಮಾಡುವುದಿಲ್ಲ, ಬನ್ನಿ ಬೆಳಗಾವಿ ಅಧಿವೇಶನಲ್ಲಿ  ಚರ್ಚೆ ಮಾಡುವ ಎಂದು ಸವಾಲೆಸೆದರು.

ಯಡಿಯೂರಪ್ಪನವರು ಬೆಳಗಾವಿಯಲ್ಲಿ 1 ಲಕ್ಷ ಜನರನ್ನು ಸೇರಿಸುತ್ತಾರಂತೆ, ನಮಗೂ ನಿಮ್ಮನ್ನು ಎದುರಿಸುವ  ಶಕ್ತಿ ಇದೆ ಎಂದರು. 

ಸಿಎಂ ಸ್ಥಾನ ಏನು ನನಗೆ ಶಾಶ್ವತವ. ಅವರೆಲ್ಲಾ ಅಧಿಕಾರ ನಡೆಸಬೇಕು ಎಂದು ಕಾಂಗ್ರೆಸ್‌ನವರು ಬೆಂಬಲ ಕೊಟ್ಟಿದ್ದಾರೆ. ಅವರ ವಿಶ್ವಾಸ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಇರುತ್ತೇನೆ. ದೇವರು ಹಣೆಯಲ್ಲಿ ಬರೆದಿರುವ ವರೆಗೆ ಕೆಲಸ ಮಾಡುತ್ತೇನೆ. 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.