ಕಠಿಣವಾಗ್ತಾರೆ ಸಿಎಂ ;ಅಸಡ್ಡೆ ತೋರುವ ಅಧಿಕಾರಿಗಳಿಗೆ ಬೀಸ್ತಾರೆ ಚಾಟಿ!
Team Udayavani, Sep 14, 2018, 3:15 PM IST
ಬೆಂಗಳೂರು: ಮೈತ್ರಿ ಸರ್ಕಾರ ಪತನವಾಗುತ್ತದೆ ಎಂದು ಭಾವಿಸಿ ಕೆಲಸದಲ್ಲಿ ಅಸಡ್ಡೆ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸೋಮವಾರದಿಂದ ಇನ್ನಷ್ಟು ಕಠಿಣವಾಗಲಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆಯ ಸಂದೇಶ ರಾವಾನಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಚೌತಿಯೊಳಗೆ ಸರ್ಕಾರ ಪತನವಾಗುತ್ತದೆ ಎಂಬ ಡೆಡ್ಲೈನ್ ಹೊರತಾಗಿಯೂ ನಾನೇನು ಸುಮ್ಮನೆ ಕುಳಿತುಕೊಂಡಿಲ್ಲ,ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಚಿವರೊಂದಿಗೆ ನಿರಂತರ ಸಂಪರ್ಕ ಹೊಂದಿ ನನ್ನ ಕೆಲಸವನ್ನು ಮಾಡುತ್ತಿದ್ದೇನೆ’ಎಂದರು.
ಕರ್ತವ್ಯ ನಿರ್ವಹಿಸಲು ಅಸಡ್ಡೆ ತೋರುವ ಅಧಿಕಾರಿಗಳ ಮೇಲೆ ಚಾಟಿ ಬೀಸುವುದಾಗಿ ಹೇಳಿದ ಸಿಎಂ ಸೋಮವಾರದಿಂದ ಎಲ್ಲಾ ಇಲಾಖೆಗಳ ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ