ಶೋ ಅಲ್ಲ:ಗದ್ದೆಗಿಳಿದು ಗಂಟೆಗಳ ಕಾಲ ರೈತನಾಗಲಿದ್ದಾರೆ ಸಿಎಂ ಎಚ್ಡಿಕೆ!
Team Udayavani, Aug 7, 2018, 3:48 PM IST
ಮಂಡ್ಯ: ನಾನು ರೈತರ ಪರ ಕಾಳಜಿಯುಳ್ಳ ಮುಖ್ಯಮಂತ್ರಿ , ನಾನೂ ರೈತ ಎಂದು ಹೇಳಿಕೊಂಡು ಬಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖುದ್ದು ಗದ್ದೆಗಿಳಿದು ನಾಟಿ ಮಾಡಲು ಮುಂದಾಗಿದ್ದಾರೆ.
ಹೌದು ಸಿಎಂ ಎಚ್ಡಿಕೆ ಮಂಡ್ಯದ ಪಾಂಡವಪುರದ ಅರಳಕುಪ್ಪೆಯ ಸೀತಾಪುರದಲ್ಲಿ ಅಗಸ್ಟ್ 11 ರಂದು ಗದ್ದೆಗಿಳಿದು ರೈತರೊಂದಿಗೆ ನಾಟಿ ಕಾರ್ಯ ಮಾಡಲಿದ್ದಾರೆ.
ಈ ಬಗ್ಗೆ ಸುದ್ದಿಗಾರರಿಗೆ ವಿವರ ನೀಡಿರುವ ಸಚಿವ ಸಿ.ಎಸ್.ಪುಟ್ಟರಾಜು ‘ಕೇವಲ ತೋರಿಕೆ ಗೆ ಸಿಎಂ ಗದ್ದೆಗಿಳಿಯುತ್ತಿಲ್ಲ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ರೈತರೊಂದಿಗೆ ಗದ್ದೆಯಲ್ಲಿ ದುಡಿಯಲಿದ್ದಾರೆ’ ಎಂದು ತಿಳಿಸಿದರು.
ಕುಮಾರಸ್ವಾಮಿ ಹಿಂದೆ ತನ್ನ ಸ್ವಂತ ಜಮೀನಿನಲ್ಲಿ ದಿನಕ್ಕೆ 8 ರಿಂದ 10 ಗಂಟೆಗಳ ಕಾಲ ದುಡಿದ ಅನುಭವ ಹೊಂದಿದ್ದಾದ್ದಾರಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…