ಪರಿಷತ್ ನಲ್ಲಿ ಸದಸ್ಯರ ಹೊಯ್ ಕೈ: ಹಿರಿಯ ಸಚಿವರೊಂದಿಗೆ ಸಿಎಂ ಯಡಿಯೂರಪ್ಪ ಸಭೆ
Team Udayavani, Dec 15, 2020, 12:33 PM IST
ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಇಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿ ಗಳು ಹಾಗೂ ಹಿರಿಯ ಸಚಿವರ ಸಭೆ ನಡೆಸುತ್ತಿದ್ದಾರೆ.
ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಸಚಿವರಾದ ಆರ್.ಅಶೋಕ್, ವಿ. ಸೋಮಣ್ಣ, ಮಾಧುಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರೊಂದಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಭೆ ನಡೆಸುತ್ತಿದ್ದಾರೆ.
ಕಾನೂನು ಸಮರ ಹಾಗೂ ರಾಜ್ಯಪಾಲರಿಗೆ ದೂರು ನೀಡುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಮೇಲ್ಮನೆಯಲ್ಲಿ ಹೊಯ್ ಕೈ, ಎಳೆದಾಟ.. ಪರಿಷತ್ ಪೀಠದ ಮೇಲೆ ಜಂಗೀಕುಸ್ತಿ: ಕಲಾಪ ಮುಂದೂಡಿಕೆ
ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗಾಗಿ ಕರೆಯಲಾದ ಕಲಾಪವು ಹೊಡೆದಾಟ, ಎಳೆದಾಟಕ್ಕೆ ಸಾಕ್ಷಿಯಾಯಿತು. ಉಪಸಭಾಪತಿಗಳನ್ನು ಪೀಠದಿಂದ ಎಳೆದು, ಪೀಠದಲ್ಲಿದ್ದ ವಸ್ತುಗಳನ್ನು ಕಿತ್ತುಹಾಕಿದ ಘಟನೆ ನಡೆಯಿತು. ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ