ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ
Team Udayavani, Aug 9, 2021, 11:45 AM IST
ಮೈಸೂರು : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಸೋಮವಾರ, ಆಗಸ್ಟ್ 9) ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
ಇದನ್ನೂ ಓದಿ : ರಾಹುಲ್ ರ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡಬಹುದು, ಅವರ ಜನ ಪರ ಧ್ವನಿಯನ್ನಲ್ಲ: ಕಾಂಗ್ರೆಸ್
ಮೈಸೂರಿನಲ್ಲಿಂದು ಸಿಎಂ ಪ್ರವಾಸ :
ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ್, ನಾರಾಯಣಗೌಡ, ಮುನಿರತ್ನ, ಗೋಪಾಲಯ್ಯ ಸಾಥ್ ನೀಡಿದ್ದರು.
ಮುಖ್ಯಮಂತ್ರಿ ಹಾಗೂ ಅವರ ಟೀಮ್ ದೇವಿಯ ಆಶೀರ್ವಾದ ಪಡೆದ ಬಳಿಕ ಕೋವಿಡ್ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಆ ಬಳಿಕ ಮುಖ್ಯಮಂತ್ರಿಗಳು ಸಚಿವರುಗಳೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ರಾಹುಲ್ ರ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡಬಹುದು, ಅವರ ಜನ ಪರ ಧ್ವನಿಯನ್ನಲ್ಲ: ಕಾಂಗ್ರೆಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
MUST WATCH
ಹೊಸ ಸೇರ್ಪಡೆ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್