CM ಆಕ್ರೋಶ; ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ?

ಹಾಲಿನ ದರ ಏರಿಕೆ ಸಂಬಂಧಿಸಿ ಚರ್ಚೆ ಮಾಡಿ ತೀರ್ಮಾನ..

Team Udayavani, Jun 24, 2023, 3:32 PM IST

siddanna

ಬೆಂಗಳೂರು: ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ‌ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ.

ಬಡವರ ಕಾರ್ಯಕ್ರಮಕ್ಕೆ ತೊಂದರೆ ಕೊಡಬೇಕು ಅಂತಿದ್ದಾರೆ.ಅಕ್ಕಿ ಇಟ್ಟುಕೊಂಡು ಕೊಡುತ್ತಿಲ್ಲ. ಖಾಸಗಿಯವರಿಗೆ ಕೊಡುತ್ತಿದ್ದಾರೆ.ನಾವು ಪುಕ್ಕಟ್ಟೆ ಕೇಳುತ್ತಿಲ್ಲ ಹಣ ಕೊಡುತ್ತೇವೆ ಅಂದರೂ ಕೊಡುತ್ತಿಲ್ಲ.ಯಾವ ಉದ್ದೇಶದಿಂದ ಕೊಡುತ್ತಿಲ್ಲ.ಇವರನ್ನ ಬಡವರ ವಿರೋಧಿ ಅಂತ ಕರೆಯಬೇಕಾ ಅಥಾವ ಬಡವರ ಪರ ಅಂತ ಕರೆಯಬೇಕಾ.ಜನರು ಯೋಜನೆ ಮಾಡಬೇಕು ಎಂದರು.

ಜುಲೈ 1 ರಿಂದ ವಿದ್ಯುತ್ ಕೊಡುತ್ತಿದ್ದೇವೆ.ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೆವು, ಆದರೆ ಅಕ್ಕಿ ಸಿಗುತ್ತಿಲ್ಲ.ತೆಲಂಗಾಣ ದವರು ಭತ್ತ ಕೊಡುತ್ತೇವೆ, , ಛತ್ತೀಸಗಡದಿಂದ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ.ಪಂಜಾಬ್ ನವರು ನವೆಂಬರ್ ನಿಂದ ಕೊಡುತ್ತೇವೆ ಅಂತಾರೆ.ಹೀಗಾಗಿ NCCF ಕೇಂದ್ರಿಯ ಭಂಡಾರ, ನಫೆಡ್ ನಿಂದ ಕೊಟೆಷನ್ ಕೇಳಿದ್ದೇವೆ.ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣ ವನ್ನ ನೋಡಿಕೊಂಡು ತೀರ್ಮಾನ ಮಡುತ್ತೇವೆ ಎಂದರು.

ಓಪನ್ ಮಾರ್ಕೆಟ್ ನಿಂದ ಖರೀದಿ ಮಾಡಬೇಕಾದರೆ, ಟೆಂಡರ್ ಕರೆಯಬೇಕಾಗುತ್ತೆ ಅದಕ್ಕೆ ಸಮಯ ಆಗುತ್ತದೆ. ರಾಗಿ, ಜೋಳ ಎರಡೆರಡು ಕೆ.ಜಿ. ಕೊಡಬಹುದು, ಆದರೆ ಇನ್ನು 3 ಕೆ.ಜಿ. ಅಕ್ಕಿ ಕೊಡಬೇಕಲ್ಲ, ಅದೇ ಸಮಸ್ಯೆ ಎಂದರು. ಹಾಲಿನ ದರ ಏರಿಕೆ ವಿಚಾರ ಸಂಬಂಧಿಸಿ ಚರ್ಚೆ ಮಾಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಹೇಳಿದರು.

ನಿನ್ನೆಯಿಂದ ಮಳೆ ಬರುತ್ತಿದೆ,ವ್ಯಾಪಕವಾಗಿ ಬರುತ್ತಿಲ್ಲ ಅಷ್ಟೇ.ಒಂದು ವೇಳೆ ಸಮಸ್ಯೆಯಾದರೆ, ಎಲ್ಲ ಸಮಸ್ಯೆಯನ್ನ ಎದುರಿಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿದೆ.ಮಳೆ ಬರಲಿ ಎಂದು ಪ್ರಾರ್ಥನೆ ಮಾಡ್ತಿದ್ದೇವೆ. ಬಿತ್ತನೆ ಕೆಲವಕಡೆ ಶುರುವಾಗಿದೆ ಕೆಲವುಕಡೆಯಾಗಿಲ್ಲ.ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆ‌.ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಡಿ ಸಿ ಗಳಿಗೆ ಸೂಚಿಸಿದ್ದೇನೆ. ಎರಡು ಬಾರಿ ಡಿ ಸಿ ಗಳ ಸಭೆ ನಡೆಸಿದ್ದೇನೆ.ಮಳೆ ಯಾವಾಗಲೆ ಬಂದರೂ ಬಿತ್ತನೆಗೆ ಕ್ರಮ ಕೈಗೊಂಡಿದ್ದೇವೆ.ಬಿತ್ತನೆ ಬೀಜ, ಗೊಬ್ಬರ ಸಿದ್ದವಾಗಿಟ್ಟುಕೊಳ್ಳುವಂತೆ ಕೃಷಿ ಇಲಾಖೆಗೆ ಸೂಚಿಸಿದ್ದೇನೆ ಎಂದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.