ಆಪರೇಷನ್ ಕಮಲ ಹೆಸರಲ್ಲಿ ಸಿಎಂ ರಾಜಕೀಯ
Team Udayavani, Jan 28, 2019, 12:40 AM IST
ಕಲಬುರಗಿ: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವು ದಾಗಲಿ ಅಥವಾ ಆಪರೇಷನ್ ಕಮಲವಾಗಲಿ ಬಿಜೆಪಿ ಮಾಡುತ್ತಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ ಎಂದು ಹೇಳುವ ಮೂಲಕ ರಾಜಕೀಯ ತಂತ್ರ ನಡೆಸಿ ನಮಗೂ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದರು.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ. ಸರ್ಕಾರದಲ್ಲಿರುವ ಶಾಸಕರೇ ಅಸಮಾಧಾನಗೊಂಡು ಮುಂಬೈಗೆ ಹೋಗಿದ್ದರು. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಅಶ್ವತ್ಥ ನಾರಾಯಣ ಕಾಂಗ್ರೆಸ್ ಶಾಸಕರೊಂದಿಗೆ ಕಾಣಿಸಿಕೊಂಡಿದ್ದು ಆಪರೇಷನ್ ಕಮಲ ವಿಚಾರಕ್ಕಲ್ಲ. ಕುರ್ಚಿಗೆ ಅಂಟಿಕೊಳ್ಳ ಬೇಕು ಅನ್ನೋರು ನಾವಲ್ಲ, ಸರ್ಕಾರ ಬಿದ್ದರೆ ನಾವು ಸರ್ಕಾರ ರಚಿಸಲು ಹಿಂದೇಟು ಹಾಕಲ್ಲ. ರೆಸಾರ್ಟ್ನಲ್ಲಿ ಕಾಂಗ್ರೆಸ್ನ ಬಳ್ಳಾರಿ ಶಾಸಕರು ಹೊಡೆದಾಡಿಕೊಂಡಿರು ವುದು ಸರಿಯಲ್ಲ. ಬಿಜೆಪಿ ಕೇಂದ್ರ ನಾಯಕರೇ ನೇರವಾಗಿ ಶಾಸಕರನ್ನು ಸೆಳೆಯುತ್ತಿದ್ದಾರೆಂಬ ಸಂಸದ ಮಲ್ಲಿಕಾರ್ಜುನ ಖರ್ಗೆ ಆರೋಪದಲ್ಲಿ ಹುರುಳಿಲ್ಲ. ಅಂತಹ ಯಾವುದೇ ಯತ್ನಗಳು ನಡೆಯುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ