ಸಿಎಂ ಸಿದ್ದರಾಮಯ್ಯ ಅರ್ಧ ಗಂಟೆ ಕಾದರೂ ಸಿಗಲಿಲ್ಲ ರೆಬೆಲ್ಸ್ಟಾರ್!
Team Udayavani, Apr 22, 2018, 6:08 PM IST
ಮೈಸೂರು : ಬಿ ಫಾರಂ ಕೈಗೆ ನೀಡಿದರೂ ಇನ್ನೂ ತನ್ನ ಸ್ಫರ್ಧೆಯ ಕುರಿತು ಗುಟ್ಟು ಬಿಟ್ಟುಕೊಡದೆ ಕಾಂಗ್ರೆಸ್ ನಾಯಕರಿಗೆ ತೀವ್ರ ತಲೆ ನೋವು ತಂದಿಟ್ಟಿರುವ ಅಂಬರೀಷ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಧಾನಕ್ಕೂ ಸಿಗದೆ ಶಾಕ್ ನೀಡಿದ್ದಾರೆ.
ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೊಟೇಲ್ನಲ್ಲಿದ್ದ ಅಂಬರೀಷ್ ಅವರು ಸಿಎಂ ಮೈಸೂರಿನ ನಿವಾಸಕ್ಕೆ ತೆರಳುತ್ತಾರೆ ಎನ್ನಲಾಗಿತ್ತು ಆದರೆ ಅಲ್ಲಿಗೂ ತೆರಳೆದೆ ನೇರವಾಗಿ ಬೆಂಗಳೂರಿಗೆ ವಾಪಾಸಾಗಿದ್ದಾರೆ.
ಅಂಬರೀಷ್ ಅವರನ್ನು ಭೇಟಿಯಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್.ಡಿ.ಕೋಟೆ ಪ್ರಚಾರ ಸಭೆ ಮುಗಿಸಿ ತನ್ನ ಬೇರೆ ಕಾರ್ಯಕ್ರಮಗಳನ್ನು ಬದಿಗೊತ್ತಿ ಮನೆಗೆ ಆಗಮಿಸಿದ್ದರು ಆದರೆ ಅರ್ಧ ಗಂಟೆಗಳ ಕಾಲ ಕಾದರೂ ಬರದ ಕಾರಣ ಪ್ರಚಾರಕ್ಕಾಗಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಅಂಬರೀಷ್ ಸ್ಪರ್ಧೆ ಮಾಡಲ್ಲ!
ಅಂಬರೀಷ್ ಅವರು ಅನಾರೋಗ್ಯದ ಕಾರಣದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ನೇಹಿತ ಸಂದೇಶ್ ನಾಗರಾಜ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು ನಾಳೆ ಸಂಜೆವೇಳೆಗೆ ಈ ಬಗ್ಗೆ ಅಧಿಕೃತವಾಗಿ ಸ್ಪಷ್ಟಪಡಿಸಲಿದ್ದಾರೆಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ