ಪರಿಣಿತರೊಂದಿಗೆ ಸಿಎಂ ಇಂದು ಸಂವಾದ
Team Udayavani, Mar 4, 2019, 12:30 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರ ಯೋಜನೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ವಿವಿಧ ಕ್ಷೇತ್ರಗಳ ಗಣ್ಯರ ಜತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಸಂವಾದ ನಡೆಸಲಿದ್ದಾರೆ.
ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿಕ್ಷಣ, ಕೈಗಾರಿಕೆ, ವಿಜ್ಞಾನ, ಸಮಾಜಸೇವೆ, ಐಟಿ-ಬಿಟಿ ಸೇರಿ ಹಲವು ಕ್ಷೇತ್ರಗಳ ಗಣ್ಯರು, ಪರಿಣಿತರಿಗೆ ಆಹ್ವಾನ ನೀಡಲಾಗಿದೆ.
ಸಾಲಮನ್ನಾ, ಬಡವರ ಬಂಧು, ಮುಖ್ಯಮಂತ್ರಿಯವರ ನವ ಬೆಂಗಳೂರು, ಕಾಂಪಿಟ್ ವಿತ್ ಚೀನಾ ಸೇರಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜಾರಿಯಾಗಿರುವ ಕಾರ್ಯಕ್ರಮಗಳ ಕುರಿತು ಗಣ್ಯರಿಂದ ಅಭಿಪ್ರಾಯ ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…