ಸಿಎಂ ತಿರುಪತಿ ದರ್ಶನ
Team Udayavani, Sep 1, 2019, 3:02 AM IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ತಿರುಪತಿ-ತಿರುಮಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ದೇಗುಲದ ವತಿಯಿಂದ ನೆನಪಿನ ಕಾಣಿಕೆ ನೀಡಲಾಯಿತು.
Team Udayavani, Sep 1, 2019, 3:02 AM IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ತಿರುಪತಿ-ತಿರುಮಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ದೇಗುಲದ ವತಿಯಿಂದ ನೆನಪಿನ ಕಾಣಿಕೆ ನೀಡಲಾಯಿತು.
You seem to have an Ad Blocker on.
To continue reading, please turn it off or whitelist Udayavani.