ಸಿಎಂ ಗ್ರಾಮ ವಾಸ್ತವ್ಯ; ಕುಗ್ರಾಮಕ್ಕೆ ಶೋಧ
Team Udayavani, Jun 6, 2019, 3:00 AM IST
ಕಲಬುರಗಿ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜೂ.22ರಂದು ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಕುಗ್ರಾಮ ಆಯ್ಕೆಗೆ ಶೋಧ ಕಾರ್ಯ ನಡೆದಿದೆ. ಈ ಮೊದಲು ಅತನೂರು ಗ್ರಾಮವನ್ನು ಆಯ್ಕೆ ಮಾಡಲಾಗಿತ್ತು.
ಗ್ರಾಮಕ್ಕೆ ಎಲ್ಲ ರೀತಿಯ ಸೌಲಭ್ಯಗಳು ಇರುವುದರಿಂದ ಆ ಗ್ರಾಮದ ಬದಲಾಗಿ ಕುಗ್ರಾಮವನ್ನು ಆಯ್ಕೆ ಮಾಡಲು ಸಿಎಂ ಅವರು ಶಾಸಕ ಎಂ.ವೈ.ಪಾಟೀಲಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ಗ್ರಾಮ ಆಯ್ಕೆಗೆ ವ್ಯಾಪಕ ಪರಿಶೀಲನೆ ನಡೆದಿದೆ. ಗುರುವಾರ ಶಾಸಕರು ಹಾಗೂ ಅಧಿಕಾರಿಗಳು ಸಭೆ ಸೇರಿ ಗ್ರಾಮ ಆಯ್ಕೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ಇನ್ನೊಂದೆಡೆ ಈಗಲೇ ಗ್ರಾಮ ವಾಸ್ತವ್ಯದ ಸ್ಥಳ ಬೇಡ. ಒಂದೆರಡು ದಿನ ಬಾಕಿ ಇರುವಾಗ ಮಾತ್ರ ಸ್ಥಳ ಅಂತಿಮಗೊಳಿಸಲು ಸಿಎಂ ಉದ್ದೇಶಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಎಂ ವಾಸ್ತವ್ಯ ಸ್ಥಳ ಅಂತಿಮಗೊಳಿಸುವ ಕುರಿತು ಶಾಸಕರು ಹಾಗೂ ಅಧಿಕಾರಿಗಳಲ್ಲಿ ತೀವ್ರ ಗೊಂದಲ ಹಾಗೂ ಆಸಕ್ತಿ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
MUST WATCH
ಹೊಸ ಸೇರ್ಪಡೆ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ