ಸಿಎಂ ಪ್ರೀತಿ ಪಾತ್ರರೇ ಶರತ್ ಮಡಿವಾಳ ಹತ್ಯೆ ಮಾಡಿದ್ದಾರೆ!: ಸಿಂಹ
Team Udayavani, Jul 13, 2017, 9:46 AM IST
ಮೈಸೂರು: ಬಿ.ಸಿ.ರೋಡ್ನಲ್ಲಿ ಆರ್ಎಸ್ಎಸ್ ಕಾರ್ಯಕರ್ತನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರೀತಿ ಪಾತ್ರರೇ ಹತ್ಯೆ ಮಾಡಿದ್ದಾರೆ ಎಂದು ಮೈಸೂರು -ಕೊಡಗು ಸಂಸದ, ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದರು. ಮುಖ್ಯಮಂತ್ರಿಗಳೇ ದೇಶಕ್ಕೆ ಮೈಸೂರು ಮಹಾರಾಜರು ಶ್ರೇಷ್ಠ ಆಡಳಿತ ನೀಡಿದಂತಹ ಜಾಗದಿಂದ ಬಂದ ನೀವು ಆಡಳಿತದ ಕೊನೆಯ ಹತ್ತು ತಿಂಗಳಾದರೂ ರಾಜ್ಯದ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿ ,ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಿ ಎಂದರು.
ಮುಖ್ಯಮಂತ್ರಿಗಳೆ ನಿಮ್ಮ ಬಾಯಲ್ಲಿ ಹಿಂದೂ ಎಂಬ ಪದ ಸಲೀಸಾಗಿ ಬರುತ್ತದೆ, ಆದರೆ ಮುಸ್ಲಿಂ ಎಂಬ ಪದ ಬರುವುದಿಲ್ಲ ಯಾಕೆ ? ವೋಟ್ ಬ್ಯಾಂಕ್ ತಪ್ಪಿ ಹೋಗುವ ಆತಂಕವೆ ಎಂದು ಪ್ರಶ್ನಿಸಿದರು.
ಕೊಲೆಗಡುಕರ ಪರ ನಿಂತು ಬಿಜೆಪಿಯವರ ಪರ ಆರೋಪ ಮಾಡುತ್ತೀರಲ್ಲಾ ಇದೆಂಥಾ ರಾಜನೀತಿ. ಕೊಲೆಗಾರರ ವಿರುದ್ಧ ಪ್ರೀತಿ ತೋರಿದರೆ ಶಾಂತಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ