ಹಿರಿಯ ಸಾಹಿತಿ ಗೀತಾ ನಾಗಭೂಷಣ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ
Team Udayavani, Jun 29, 2020, 8:56 AM IST
ಬೆಂಗಳೂರು: ಹಿರಿಯ ಸಾಹಿತಿ ಗೀತಾ ನಾಗಭೂಷಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗೀತಾ ನಾಗಭೂಷಣ ಅವರು ಕಾದಂಬರಿ, ಕಥೆ, ಕವಿತೆ, ಸಂಶೋಧನೆ ಹೀಗೆ ವಿವಿಧ ಪ್ರಕಾರಗಳಲ್ಲಿ ತಮ್ಮ ಛಾಪು ಮೂಡಿಸಿದವರು. ಅವರ ಕಾದಂಬರಿಗಳಲ್ಲಿನ ಹೆಣ್ಣಿನ ಬದುಕಿನ ಚಿತ್ರಣಗಳು ವಾಸ್ತವತೆಯನ್ನು ಬಿಂಬಿಸು ತ್ತಿದ್ದವು. ಕಲ್ಯಾಣ ಕರ್ನಾಟಕದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಬೆಳೆದ ಗೀತಾ ನಾಗಭೂಷಣ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ನಾಡೋಜ ಪದವಿ ಪಡೆದ ರಾಜ್ಯದ ಮೊದಲ ಮಹಿಳೆ ಇವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಬಂಧುವರ್ಗ, ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…