ಗುಂಡ್ಲುಪೇಟೆಯಲ್ಲಿ ಸಿಎಂ ಕಾರೂ ತಪಾಸಣೆ!; ಪುತ್ರನ ಕಾರು ಜಪ್ತಿ
Team Udayavani, Apr 1, 2017, 11:29 AM IST
ಗುಂಡ್ಲುಪೇಟೆ: ಉಪಚುನಾವಣೆಯ ಕಣವಾಗಿರುವ ಕ್ಷೇತ್ರದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಅಕ್ರಮಗಳನ್ನು ತಡೆಗಟ್ಟಲು ವ್ಯಾಪಕ ತಪಾಸಣೆ ನಡೆಸುತ್ತಿದ್ದಾರೆ.
ಶನಿವಾರ ಹಿರಿಕಾಟಿ ಚೆಕ್ ಪೋಸ್ಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರನ್ನು ತಪಾಸಣೆ ನಡೆಸಿದ್ದು, ಇದಕ್ಕೆ ಸಿದ್ದರಾಮಯ್ಯ ಅವರು ಸಹಕರಿಸಿರುವುದಾಗಿ ವರದಿಯಾಗಿದೆ. ಈ ವೇಳೆ ಸಿಎಂ ಪುತ್ರ ಡಾ.ಯತೀಂದ್ರ ಕಾರನ್ನು ಚುನಾವಣಾಧಿಕಾರಿಗಳ ಅನುಮತಿ ಪಡೆಯದ ಹಿನ್ನಲೆಯಲ್ಲಿ ಜಪ್ತಿ ಮಾಡಿದರು.
ಕಪಿಲಾ ನದಿ ಬಳಿಯಿರುವ ಚೆಕ್ಪೋಸ್ಟ್ನಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅವರ ಕಾರನ್ನೂ ಪರಿಶೀಲನೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಮೂಗು ಮುಚ್ಚಿಕೊಂಡು ಪ್ರಚಾರ
ಗುಂಡ್ಲುಪೇಟೆಯ ವಿವಿಧೆಡೆ ಬಿರುಸಿನ ಪ್ರಚಾರ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವೆಡೆ ಧೂಳಿನಿಂದಾಗಿ ಮೂಗು ಮುಚ್ಚಿಕೊಂಡೆ ಪ್ರಚಾರ ನಡೆಸುವು ಸ್ಥಿತಿ ಎದುರಾಗಿದೆ ಎಂದು ವರದಿಯಾಗಿದೆ.
ಗಲಾಟೆ,ಹಲ್ಲೆ
ಮಲ್ಲಯ್ಯನಪುರ ಗ್ರಾಮದಲ್ಲಿ ಸಿಎಂ ಪ್ರಚಾರದ ವೇಳೆ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ನೀರಿನ ಸಮಸ್ಯೆ ಹೇಳಲು ನಿಂತಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನೀರಿನ ವಿಚಾರ ಮುಂದಿಡದಂತೆ ಹೇಳಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು, ಗ್ರಾಮಸ್ಥನೊಬ್ಬನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ