ಕಲ್ಯಾಣ ಕರ್ನಾಟಕಕ್ಕೆ ಸಿಎಂ ಭೇಟಿ: ಕಾಂಗ್ರೆಸ್‌ ವಾಗ್ಧಾಳಿ


Team Udayavani, Sep 17, 2022, 8:45 PM IST

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಭೇಟಿ: ಕಾಂಗ್ರೆಸ್‌ ವಾಗ್ಧಾಳಿ

ಬೆಂಗಳೂರು: ಮಾನ್ಯ ಬಸವರಾಜ ಬೊಮ್ಮಾಯಿ ಅವರೇ, ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಆಚರಿಸಲು ತೆರಳಿದ್ದೀರಿ ಸಂತೋಷ. ಆ ಭಾಗಕ್ಕೆ ಹಿಂದುಳಿದ ಪ್ರದೇಶವೆಂಬ ಪಟ್ಟದಿಂದ ವಿಮೋಚನೆ ನೀಡುವ ಕೆಲಸಗಳನ್ನು ಮಾಡದಿರುವುದೇಕೆ? ಅನುದಾನದಲ್ಲಿ, ಉದ್ಯೋಗದಲ್ಲಿ ನಿರಂತರ ಅನ್ಯಾಯ ಎಸಗುತ್ತಿರುವುದು ಏಕೆ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಬಿಜೆಪಿಯನ್ನು ನಂಬಿ ಹೋದವರಿಗೆ ಸಿಗುವ ಉಡುಗೊರೆ ನಂಬಿಕೆ ದ್ರೋಹ ಮಾತ್ರ. ಅದು ಮತದಾರರಾದರೂ ಸರಿ, ಶಾಸಕರಾದರೂ ಸರಿ. ಆಪರೇಷನ್‌ ಕಮಲಕ್ಕೆ ನೀಡಿದ ಆಸೆ, ಆಮಿಷಗಳನ್ನು ಆಪರೇಷನ್‌ಗೆ ಒಳಪಟ್ಟವರೇ ಬಹಿರಂಗಪಡಿಸಿದ್ದಾರೆ. ಆಪರೇಷನ್‌ ಮಾಡಿಸಿಕೊಂಡವರ ಬೇಡಿಕೆಯನ್ನೇ ಪೂರೈಸದ ಬಿಜೆಪಿ ರಾಜ್ಯದ ಜನತೆಗೆ ನೀಡಿದ ಭರವಸೆ ಈಡೇರಿಸುವುದೇ ಎಂದು ಟ್ವಿಟರ್‌ನಲ್ಲಿ ಕಾಂಗ್ರೆಸ್‌ ವಾಗ್ಧಾಳಿ ನಡೆಸಿದೆ.

2014ರಲ್ಲಿ ನಮ್ಮ ಸರ್ಕಾರ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪಿಸಿ 4 ವರ್ಷಗಳಲ್ಲಿ 65 ಕೋಟಿ ರೂ. ನೀಡಿ ವಿಶ್ವಕರ್ಮ ಸಮುದಾಯದ ಏಳಿಗೆಗಾಗಿ ಒತ್ತು ನೀಡಿತ್ತು. ಬಿಜೆಪಿ ಸರ್ಕಾರ 3 ವರ್ಷಗಳಲ್ಲಿ ಕೇವಲ 31.5 ಕೋಟಿ ರೂ. ಖರ್ಚು ಮಾಡಿದೆ. ಧರ್ಮದ ಹೆಸರಲ್ಲಿ ರಾಜಕೀಯ ಮಾಡುವ ಬಿಜೆಪಿ ಫಾರ್‌ ಕರ್ನಾಟಕಕ್ಕೆ ಸಮುದಾಯಗಳ ಅಭಿವೃದ್ಧಿ ಬೇಕಿಲ್ಲ ಎಂಬುದು ಸತ್ಯ.

ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ಬಗೆಯಲ್ಲೂ ಅನ್ಯಾಯ ಮಾಡಿದೆ ಬಿಜೆಪಿ ಸರ್ಕಾರ ಎಂದು ಆ ಭಾಗದ ಸ್ವತಃ ಬಿಜೆಪಿ ಶಾಸಕರೇ ಆಕ್ರೋಶ ವ್ಯಕ್ತ ಪಡಿಸಿದ್ದರು. ಜನರ ಮಾತಲ್ಲ, ಕನಿಷ್ಠ ಅವರದೇ ಪಕ್ಷದ ಶಾಸಕರ ಮಾತನ್ನೂ ಕಲ್ಯಾಣ ಕರ್ನಾಟಕ ವಿರೋಧಿ ಬಿಜೆಪಿ ಸರ್ಕಾರ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನೀವು ಯಾವ ಮುಖ ಇಟ್ಟುಕೊಂಡು ಕಲ್ಯಾಣ ಕರ್ನಾಟಕಕ್ಕೇ ಭೇಟಿ ನೀಡಿದ್ದೀರಿ ಎಂದು ಕುಟುಕಿದೆ.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.