ಇದು ಹಾಸನ, ಮಂಡ್ಯ ರಾಮನಗರದ ಬಜೆಟ್ : ಬಿಜೆಪಿ ಪ್ರತಿಭಟನೆ
Team Udayavani, Jul 5, 2018, 1:48 PM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮುಗಿಸುತ್ತಿದ್ದಂತೆ ಬಿಜೆಪಿ ಶಾಸಕರು ಧಿಕ್ಕಾರ ಕೂಗಿದ್ದಾರೆ. ಇದು ಹಾಸನ, ಮಂಡ್ಯ ಮತ್ತು ರಾಮನಗರದ ಬಜೆಟ್ ಎಂದು ಘೋಷಣೆಗಳನ್ನು ಕೂಗಿದ್ದಾರೆ.
ಬಜೆಟ್ನಲ್ಲಿ ಕರಾವಳಿ ಭಾಗಕ್ಕೆ ಯಾವುದೇ ಯೋಜನೆ, ಯಾವುದೇ ಅನುದಾನವನ್ನು ಘೋಷಿಸಿಲ್ಲ ಎಂದು ಧಿಕ್ಕಾರ ಬರೆ ಭಿತ್ತಿ ಪತ್ರಗಳನ್ನು ಕರಾವಳಿ ಭಾಗದ 16 ಮಂದಿ ಶಾಸಕರು ಘೋಷಣೆಗಳನ್ನು ಕೂಗಿದರು.
ಕರಾವಳಿಯಲ್ಲಿ ಮಳೆಯಿಂದಾಗಿ ವ್ಯಾಪಕ ಹಾನಿ ಸಂಭವಿಸಿದ್ದು ಪರಿಹಾರ ನೀಡಿಲ್ಲ. ಎಂಡೋ ಸಂತ್ರಸ್ತ್ರರಿಗೆ , ಮೀನುಗಾರಿರಿಗೆ ಯಾವುದೇ ಯೋಜನೆ ನೀಡಿಲ್ಲ ಎಂದು ವ್ಯಾಪಕ ಆಕ್ರೋಶ ಹೊರ ಹಾಕಿದರು.
ಜಗದೀಶ್ ಶೆಟ್ಟರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಇದು ಕೆಲವೇ ಜಿಲ್ಲೆಗೆ ಸೀಮಿತವಾದ ಬಜೆಟ್, ಹೇಳಿದ ಮಾತಿನಂತೆ ಸಂಪೂರ್ಣ ಸಾಲ ಮನ್ನಾ ಮಾಡಿಲ್ಲ ಎಂದರು.
ಆರ್ .ಅಶೋಕ್ ಅವರು ಮಾತನಾಡಿ ಇದು ಹಾಸನಕ್ಕೆ ಮಾತ್ರ ಸೀಮಿತವಾದ ಬಜೆಟ್ , ಬೆಂಗಳೂರು , ಕರಾವಳಿ, ಹೈದರಾಬಾದ್ ಕರ್ನಾಟಕ್ಕೆ ಯಾವುದೇ ಯೋಜನೆಗಳಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ