ನೀತಿ ಸಂಹಿತೆ ಜಾರಿ: ಖಾಸಗಿ ಕಾರ್ ಏರಿದ ತಿಮ್ಮಾಪುರ
Team Udayavani, Mar 11, 2019, 1:14 AM IST
ಬಾಗಲಕೋಟೆ: ಲೋಕಸಭೆ ಚುನಾ ವಣೆಯ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಸರ್ಕಾರಿ ಕಾರಿನಲ್ಲಿ ತೆರಳು ತ್ತಿದ್ದ ಸಕ್ಕರೆ ಸಚಿವ ಆರ್.ಬಿ.ತಿಮ್ಮಾಪುರ, ಮಾರ್ಗ ಮಧ್ಯ ದಲ್ಲೇ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ತೆರಳಿದ ಪ್ರಸಂಗ ನಡೆಯಿತು. ಸಕ್ಕರೆ ಸಚಿವ ಆರ್.ಬಿ.ತಿಮ್ಮಾಪುರ ಅವರು ಸಂಜೆ ಬಾಗಲಕೋಟೆ ಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದರು. ಈ ವೇಳೆ, ಕೇಂದ್ರ ಚುನಾವಣಾ ಆಯೋಗ, ಲೋಕ ಸಭೆ ಚುನಾವಣೆ ಘೋಷಣೆ ಮಾಡುವುದರ ಜತೆಗೆ ನೀತಿ ಸಂಹಿತೆ ಜಾರಿಗೊಳಿಸಿತ್ತು. ಹೀಗಾಗಿ, ಸರ್ಕಾರಿ ಕಾರನ್ನು ಅಧಿಕಾರಿಗಳಿಗೆ ಒಪ್ಪಿಸಿ, ತಮ್ಮ ಖಾಸಗಿ ವಾಹನ ತರಿಸಿ, ಅಲ್ಲಿಂದ ಹುಬ್ಬಳ್ಳಿಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್