ಬನ್ನಿ, ನಿಖಿಲ್ ಪರ ಬೆಟ್ ಕಟ್ಟಿ ಎಂದ ಶಾಸಕ
Team Udayavani, May 12, 2019, 3:00 AM IST
ಮಂಡ್ಯ: ಯಾರು ಬೇಕಾದರೂ ಬೆಟ್ ಕಟ್ಟಿ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೆಲುವು ನಿಶ್ಚಿತ ಎಂದು ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡರು ವಿಶ್ವಾಸದಿಂದ ಹೇಳಿದ್ದಾರೆ.
ನಗರದಲ್ಲಿ ಪುರಸಭಾ ಚುನಾವಣೆ ಸಂಬಂಧ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ನಾವು ಈಗಾಗಲೇ ಚುನಾವಣೆ ಗೆದ್ದಾಗಿದೆ. ಇದಕ್ಕಾಗಿ ನಿಖಿಲ್ಗೆ ಸನ್ಮಾನ ಸಮಾರಂಭವನ್ನು ಕೂಡ ಇಟ್ಟುಕೊಂಡಿದ್ದೇವೆ. ನಿಖಿಲ್ ಪರ ಬೆಟ್ಟಿಂಗ್ ಕಟ್ಟಲು ನಾನು ರೆಡಿ ಇದ್ದೇನೆ. ಯಾರು ಬೇಕಾದರೂ ಬರಬಹುದು’ ಎಂದು ಬಹಿರಂಗ ಆಹ್ವಾನ ನೀಡಿದ್ದಾರೆ.
ಬೆಟ್ ಅಂದಾಕ್ಷಣ ಕೋಟಿ, ಲಕ್ಷಾಂತರ ರೂ.ಕಟ್ಟಬೇಕಿಲ್ಲ. ನೂರೊಂದು ರೂ.ಕಟ್ಟಿದರೂ ಸಾಕು. ನಿಖಿಲ್ ಗೆಲುವು ಖಚಿತ. ಮೇ 23ರಂದು ಜೆಡಿಎಸ್ನವರು ದೊಡ್ಡಮಟ್ಟದ ಸಂಭ್ರಮಾಚರಣೆ ನಡೆಸಲಿದ್ದಾರೆ. ಈ ಬಗ್ಗೆ ಯಾವ ಅನುಮಾನವೂ ಇಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ