ಗಂಭೀರ ಪರಿಸ್ಥಿತಿ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ; ಸರ್ಕಾರ ಮನವಿ


Team Udayavani, Mar 19, 2020, 3:08 AM IST

Vidhana-Soudha

ಬೆಂಗಳೂರು: ಮುಂದಿನ ಎರಡು ವಾರಗಳ ಮಟ್ಟಿಗೆ ಜನರು ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೂ ಆಸ್ಪತ್ರೆಗೆ ಹೋಗುವುದನ್ನು ನಿಯಂತ್ರಿಸಿ. ಅನಿವಾರ್ಯ ಹಾಗೂ ತುರ್ತು ಚಿಕಿತ್ಸೆ ಅಗತ್ಯವಿದ್ದಲ್ಲಿ ಮಾತ್ರ ಆಸ್ಪತ್ರೆಗಳಿಗೆ ಬರಬೇಕು. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ವ್ಯಾಪಿಸುತ್ತಿರುವುದನ್ನು ತಡೆಗಟ್ಟಿ, ಪರಿಸ್ಥಿತಿಯನ್ನು ಹತೋಟಿಗೆ ತರಲು ಸಾರ್ವಜನಿಕರು ಸಹಕರಿಸಬೇಕಾಗಿ ಸರ್ಕಾರ ಮನವಿ ಮಾಡಿದೆ.

ತುರ್ತು ಚಿಕಿತ್ಸೆ ಅಗತ್ಯವಿದ್ದಲ್ಲಿ ಮಾತ್ರ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ಸ್ವಾಯತ್ತ ಆರೋಗ್ಯ ಸಂಸ್ಥೆಗಳಲ್ಲಿ ಚಿಕಿತ್ಸೆ ಪಡೆಯಲು ತೆರಳಬೇಕು. ಉಳಿದಂತೆ ದಂತ ಸಮಸ್ಯೆ ಸೇರಿದಂತೆ ಮತ್ತಿತರ ಚಿಕಿತ್ಸೆಯ ಅಗತ್ಯ ಇಲ್ಲದಿದ್ದಲ್ಲಿ ಎರಡು ವಾರಗಳವರೆಗೆ ಆಸ್ಪತ್ರೆಗಳಿಗೆ ಭೇಟಿ ನೀಡಬೇಡಿ.

ಆಸ್ಪತ್ರೆಗಳಲ್ಲಿ ಹೆಚ್ಚು ಜನಸಂದಣಿ ಆಗದಂತೆ ಎಚ್ಚರ ವಹಿಸುವ ಮೂಲಕ ಕೊರೊನಾ ವೈರಸ್‌ ಹರಡುವುದನ್ನು ತಡೆಯಲು ಸಹಕರಿಸುವಂತೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಆಖ್ತರ್‌ ಮನವಿ ಮಾಡಿದ್ದಾರೆ. ಇನ್ನು ಖಾಸಗಿ ಆಸ್ಪತ್ರೆಗಳು ಸಹ ಜನಸಂದಣಿಯನ್ನು ತಡೆಗಟ್ಟುವ ಮೂಲಕ ಸೋಂಕು ಹರಡುವುದನ್ನು ನಿಯಂತ್ರಿಸಲು ಇದೇ ರೀತಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸುತ್ತೋಲೆ ಹೊರಡಿಸಿದ ಇಲಾಖೆ: ಈ ನಡುವೆ, ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಗಳು, ಅಧೀನದಲ್ಲಿ ಬರುವ ಆಸ್ಪತ್ರೆಗಳಿಗೆ “ರೋಗಿಗಳ ಪರಿಸ್ಥಿತಿ ಗಂಭೀರವಾಗಿದ್ದಲ್ಲಿ ಮಾತ್ರ ಒಳರೋಗಿಗಳಾಗಿ ದಾಖಲು ಮಾಡಿಕೊಳ್ಳಬೇಕು ಹಾಗೂ ಶಸ್ತ್ರಚಿಕಿತ್ಸೆ ಕೈಗೊಳ್ಳಬೇಕು’ ಎಂದು ಸುತ್ತೋಲೆ ಹೊರಡಿಸಿದೆ.

Ad

ಟಾಪ್ ನ್ಯೂಸ್

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ವಿಮಾನ…

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

wild-Animal

ಐದು ವರ್ಷಗಳಲ್ಲಿ ವನ್ಯಜೀವಿಗಳ ದಾಳಿಗೆ 254 ಸಾವು!

Shakti scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್‌ ವಿತರಣೆ

Shakti scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್‌ ವಿತರಣೆ

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

Joshi

“ಶಾಸಕರ ಬಲ ಪ್ರದರ್ಶನ’ಕ್ಕೆ ಕುದುರೆ ವ್ಯಾಪಾರ: ಕೇಂದ್ರ ಸಚಿವ ಜೋಶಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

wild-Animal

ಐದು ವರ್ಷಗಳಲ್ಲಿ ವನ್ಯಜೀವಿಗಳ ದಾಳಿಗೆ 254 ಸಾವು!

Shakti scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್‌ ವಿತರಣೆ

Shakti scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್‌ ವಿತರಣೆ

Joshi

“ಶಾಸಕರ ಬಲ ಪ್ರದರ್ಶನ’ಕ್ಕೆ ಕುದುರೆ ವ್ಯಾಪಾರ: ಕೇಂದ್ರ ಸಚಿವ ಜೋಶಿ ಆರೋಪ

Dharwad-VV

ಬಾಹ್ಯಾಕಾಶಕ್ಕೆ ಕಳುಹಿಸಿದ್ದ ಹೆಸರು, ಮೆಂತೆ ಶೀಘ್ರ ಧಾರವಾಡಕ್ಕೆ?

Coffee-Price

ದಿಢೀರ್‌ 5,000 ರೂ. ಕುಸಿದ ಕಾಫಿ ಧಾರಣೆ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ವಿಮಾನ…

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

2

ಬಿಲ್ ಪಾವತಿಸದ ಸರ್ಕಾರಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತ: ಡಯಾಲಿಸಿಸ್ ರೋಗಿಗಳ ಪರದಾಟ

wild-Animal

ಐದು ವರ್ಷಗಳಲ್ಲಿ ವನ್ಯಜೀವಿಗಳ ದಾಳಿಗೆ 254 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.