ಕಾಮೆಡ್‌-ಕೆ ಫ‌ಲಿತಾಂಶ: ಟಾಪ್‌ 10ರಲ್ಲಿ ರಾಜ್ಯದ ಐವರು


Team Udayavani, May 28, 2019, 6:10 AM IST

comed-k

ಬೆಂಗಳೂರು: ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್‌-ಕೆ) ಎಂಜಿನಿಯರಿಂಗ್‌ ಕೋರ್ಸ್‌ಗಳ ಸೀಟು ಹಂಚಿಕೆಗೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಕರ್ನಾಟಕದ ಐದು ವಿದ್ಯಾರ್ಥಿಗಳು ಮೊದಲ ಹತ್ತು ರ್‍ಯಾಂಕ್‌ ವಿಜೇತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಎಂಜಿನಿಯರಿಂಗ್‌ ಸೀಟುಗಳ ಹಂಚಿಕೆಗೆ ದೇಶಾದ್ಯಂತ ನಡೆಸಿದ 2019- 20ನೇ ಸಾಲಿನ ಕಾಮೆಡ್‌-ಕೆ ಫ‌ಲಿತಾಂಶ ಸೋಮವಾರ ಪ್ರಕಟಗೊಂಡಿದೆ.

ಮೊದಲ ಎರಡು ಸ್ಥಾನಗಳನ್ನು ಉತ್ತರ ಪ್ರದೇಶ, 3 ಮತ್ತು 8ನೇ ಸ್ಥಾನ ಆಂಧ್ರ ಪ್ರದೇಶ ಪಡೆದಿದ್ದು, 4,5,7,9 ಮತ್ತು 10ನೇ ಸ್ಥಾನ ಕರ್ನಾಟಕದ ಪಾಲಾಗಿದೆ. 6ನೇ ಸ್ಥಾನವನ್ನು ಮಹಾರಾಷ್ಟ್ರ ವಿದ್ಯಾರ್ಥಿ ಪಡೆದಿದ್ದಾರೆ.

180 ಅಂಕಗಳಿಗೆ 169 ಅಂಕ ಪಡೆದಿರುವ ಉತ್ತರ ಪ್ರದೇಶದ ಅಮಿತ್‌ ಕುಮಾರ್‌ ಪ್ರಥಮ, 168 ಅಂಕ ಪಡೆದಿರುವ ಅಕ್ಷಯ್‌ ಕುಮಾರ್‌ ಚೌರಾಸಿಯಾ ದ್ವಿತೀಯ ಹಾಗೂ 166 ಅಂಕ ಪಡೆದಿರುವ ಆಂಧ್ರ ಪ್ರದೇಶದ ಮನುಬೋಲು ನರೈನ್‌ ಶ್ರೀಹಿತ್‌ ತೃತೀಯ ಸ್ಥಾನ ಪಡೆದಿದ್ದಾರೆ. ಮೊದಲ 100 ರ್‍ಯಾಂಕ್‌ನಲ್ಲಿ ರಾಜ್ಯದ 37, ಮೊದಲ ಸಾವಿರ ರ್‍ಯಾಂಕ್‌ನಲ್ಲಿ 255 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ.

4, 5, 7, 9, 10ನೇ ಸ್ಥಾನ ಕರ್ನಾಟಕದ ಪಾಲು.

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.