ಅರಣ್ಯವಾಸಿಗಳಿಗೆ ಮೂಲ ಸೌಲಭ್ಯ ಕೊಡಲು ಬದ್ಧ
Team Udayavani, Jan 1, 2018, 8:36 AM IST
ಮಾಗಡಿ: ಅರಣ್ಯದಲ್ಲಿ ವಾಸಿಸುತ್ತಿರುವ ಆದಿವಾಸಿಗಳು ಹಾಗೂ ಬುಡಕಟ್ಟು ಜನಾಂಗದವರಿಗೆ ಪೌಷ್ಠಿಕ ಆಹಾರ ಹಾಗೂ ಸಾಮಾಜಿಕ ನ್ಯಾಯದಡಿ ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ
ಹೆಚ್.ಆಂಜನೇಯ ತಿಳಿಸಿದರು.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಜೇನುಕಲ್ಲು ಪಾಳ್ಯದ ಇರುಳಿ ಗರ ಕಾಲೋನಿ ಯಲ್ಲಿ ಭಾನುವಾರ ರಾತ್ರಿ ವಾಸ್ತವ್ಯ ಹೂಡಿದ ಸಚಿವರು, ನಿವಾಸಿಗಳ ಜತೆಗೆ ನೂತನ ವರ್ಷದ ಆಚರಣೆಯಲ್ಲಿ ಪಾಲ್ಗೊಂಡರು. ಈ ವೇಳೆ ಮಾತನಾಡಿ, “ಅರಣ್ಯವಾಸಿಗಳ ಕಾಲೋನಿಗಳಲ್ಲಿ ಇಲ್ಲಿಯವರೆಗೂ ಯಾವೊಬ್ಬ ಸಚಿವರಾಗಲಿ, ಶಾಸಕರಾಗಲಿ ವಾಸ್ತವ್ಯ ಹೂಡಿರಲಿಲ್ಲ. ನಾನು ಇಲ್ಲಿನ ಜೇನುಕಲ್ಲು ಪಾಳ್ಯದ ಇರುಳಿಗರ ಕಾಲೋನಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಸಮಗ್ರವಾಗಿ ಆಲಿಸಿದ್ದೇನೆ. ಆದಷ್ಟು ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕೊಡಿಸುತ್ತೇನೆ’ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ