ಮಹದಾಯಿ ಅನುಷ್ಠಾನಕ್ಕೆ ಬದ್ಧ
Team Udayavani, Mar 1, 2020, 3:03 AM IST
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಅದಕ್ಕೆ ಅಗತ್ಯವಿರುವ ಅನುದಾನವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಬಜೆಟ್ನಲ್ಲಿ ಮೀಸಲಿಡಲಿದ್ದಾರೆ ಎಂದು ಗೃಹಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶನಿವಾರ “ಉದಯವಾಣಿ’ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಪರವಾನಗಿ ಹಾಗೂ ಕೇಂದ್ರ ಜಲ ಆಯೋಗ (ಸಿಡಬುಸಿ)ದ ಅನುಮೋದನೆ ಪಡೆಯಬೇಕು.
ಪರಿಷ್ಕೃತ ಡಿಪಿಆರ್ ಆಗಬೇಕು. ಈಗಾಗಲೇ ಯಡಿಯೂರಪ್ಪನವರು ಕಾಮಗಾರಿಯ ಅನುಷ್ಠಾನಕ್ಕಾಗಿ ಅಗತ್ಯ ಹಣ ಮೀಸಲಿಡುವುದಾಗಿ ಹೇಳಿದ್ದಾರೆ. ಯೋಜನೆಯ ಕಾಮಗಾರಿಗೆ ಈಗಲೇ ಇಂತಿಷ್ಟೇ ಹಣ ಬೇಕಾಗುತ್ತದೆ ಎಂದು ಹೇಳುವುದು ಕಷ್ಟ. ತಾಂತ್ರಿಕ ಅಂದಾಜು ವೆಚ್ಚ ಮತ್ತು ಪರಿಷ್ಕೃತ ಡಿಪಿಆರ್ ಮೇಲೆ ಅದು ಅವಲಂಬಿತವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು