ಬಿಎಸ್ ವೈ, ವಿಜಯೇಂದ್ರ ಸೇರಿ 6 ಜನರ ವಿರುದ್ಧ EDಗೆ ದೂರು: ಏನಿದು ಕೋಟಿ ಹಣ -ವಾಟ್ಸಪ್ ವಿವಾದ?


Team Udayavani, Jun 15, 2021, 2:48 PM IST

ಬಿಎಸ್ ವೈ, ವಿಜಯೇಂದ್ರ ಸೇರಿ 6 ಜನರ ವಿರುದ್ಧ EDಗೆ ದೂರು: ಏನಿದು ಕೋಟಿ ಹಣ -ವಾಟ್ಸಪ್ ವಿವಾದ?

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ, ಪಕ್ಷದೊಳಗಿನ ಬಿಕ್ಕಟ್ಟು, ಕೋವಿಡ್ ನಿರ್ವಹಣೆ ನಡುವೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರು ದುರುಪಯೋಗ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಸೇರಿ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಗೆ ದೂರು ನೀಡಲಾಗಿದೆ.

ಟಿ.ಜೆ.ಅಬ್ರಾಹಂ ಎನ್ನುವವರು ದೂರು ನೀಡಿದ್ದು, ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.  ಬಿಎಸ್ ವೈ ಅವರು ನಾಲ್ಕನೇ ಬಾರಿ ಸಿಎಂ ಆದ ಬಳಿಕ ಅವರ ಮೊಮ್ಮಗ ಶಶಿಧರ ಮರಡಿ ಎಂಬರು ಚಂದ್ರಕಾಂತ್ ರಾಮಲಿಂಗಂ ಎಂಬ ಡೆವಲಪರ್ ರಿಂದ  ಬ್ಲಿಲ್ ಕ್ಲಿಯರಿಂಗ್  ಗಾಗಿ 12 ಕೋಟಿ ರೂ ಹಣ ಪಡೆದಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಹಣ ವರ್ಗಾವಣೆ ಬಗ್ಗೆ ಶಶಿಧರ ಮರಡಿ ಮತ್ತು ಚಂದ್ರಕಾಂತ್ ಅವರ ನಡುವೆ ನಡೆದ ವಾಟ್ಸಪ್ ಚಾಟ್ ನ ಮಾಹಿತಿಯನನ್ನು ದೂರುದಾರ ಟಿ.ಜೆ.ಅಬ್ರಾಹಂ ಅವರು ಇಡಿ ಗೆ ನೀಡಿದ್ದಾರೆ.

ಇದನ್ನೂ ಓದಿ:ಪಂಜಾಬ್ ಸಿಎಂ ಮನೆ ಮುಂದೆ ಪ್ರತಿಭಟನೆ : ಸುಖ್ಬೀರ್ ಸಿಂಗ್ ಬಾದಲ್ ಬಂಧನ

ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ ಮತ್ತು ವಿರೂಪಾಕ್ಷಪ್ಪ ಯಮಕನಮರಡಿ ಎಂಬವರ ವಿರುದ್ಧ ದೂರು ನೀಡಲಾಗಿದೆ.

ಅಧಿಕಾರ ಉಳಿಸಿಕೊಳ್ಳುವ ಸಂಕಷ್ಟದಲ್ಲಿರುವ ಸಿಎಂ ಯಡಿಯೂರಪ್ಪಗೆ ಈ ದೂರು ಮತ್ತಷ್ಟು ತಲೆ ನೋವು ತಂದಿರಿಸಿದೆ. ಈ ದೂರನ್ನು ಜಾರಿ ನಿರ್ದೇಶನಾಲಯವು ಯಾವ ರೀತಿ ಪರಿಗಣಿಸುತ್ತದೆ, ಮುಂದೆ ಯಡಿಯೂರಪ್ಪ, ವಿಜಯೇಂದ್ರ ಇದನ್ನು ಯಾವ ರೀತಿ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಇದನ್ನೂ ಓದಿ:ಒಂದಿಬ್ಬರಿಗೆ ಬೇಸರವಿರಬಹುದು, ಅವರೊಂದಿಗೆ ಅರುಣ್ ಸಿಂಗ್ ಮಾತನಾಡುತ್ತಾರೆ: ಬಿಎಸ್ ವೈ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.