ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಿ : ಸಿಎಂ ಬೊಮ್ಮಾಯಿ
Team Udayavani, May 6, 2022, 6:44 PM IST
ಬೆಂಗಳೂರು: ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯ ಮುಖ್ಯಾಂಶಗಳು
1. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಗರಿಷ್ಠ ಮೂರು ತಿಂಗಳೊಳಗೆ ಮುಕ್ತಾಯವಾಗಬೇಕು.
2. ನಿವೇಶನ ಹಂಚಿಕೆ ಸಂಬಂಧ ರಾಜ್ಯದ ವಿವಿಧ ಭಾಗಗಳಲ್ಲಿರುವ ಆಸ್ತಿಗೆ ಆದ್ಯತೆ ಮೇರೆಗೆ ಡಿಪಿಆರ್ ಮಾಡಿ ಸಲ್ಲಿಸುವುದು.
3. 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗಳ ಪೈಕಿ 20000 ಮನೆಗಳನ್ನು ಪೂರ್ಣಗೊಳಿಸುವ ಗುರಿ ಇದೆ.
4. 20,000 ಮನೆಗಳನ್ನು ಪೂರ್ಣಗೊಳಿಸಲು ಅನುದಾನವನ್ನು ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುವುದು. ಕೀಲಿ ಕೈ ಹಸ್ತಾಂತರ ಮಾಡುವ ಮುನ್ನ ಷರತ್ತುಗಳನ್ನು ವಿಧಿಸುವುದು.
5. ಮುಗಿಯುವ ಹಂತದಲ್ಲಿರುವ ಮನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ, ಸಾಲವನ್ನು ಫಲಾನುಭವಿಗಳ ಹೆಸರಿಗೆ ವರ್ಗಾವಣೆ ಮಾಡಿಸುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ