ಭೂ ಪರಭಾರೆ ಕುರಿತು ಸಮಗ್ರ ತನಿಖೆ ನಡೆಸಿ
Team Udayavani, Jun 23, 2019, 3:03 AM IST
ಹುಬ್ಬಳ್ಳಿ: ಜಿಂದಾಲ್ ಕಂಪನಿಗೆ 3,666 ಎಕರೆ ಭೂಮಿ ಪರಭಾರೆ ಮಾಡದಂತೆ ಎದ್ದಿರುವ ಆಕ್ಷೇಪ ಕುರಿತು ಗಂಭೀರ ಅಧ್ಯಯನವಾಗಬೇಕು. ಜಿಂದಾಲ್ಗೆ ಈ ಹಿಂದೆ ನೀಡಿದ ಭೂಮಿಯ ಸಂಪೂರ್ಣ ಲೆಕ್ಕ ತಪಾಸಣೆ ಆಗಬೇಕು ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಆಗ್ರಹಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಸಂಪುಟ ಉಪ ಸಮಿತಿ ರಚಿಸಿರುವುದು ಸಕಾರಾತ್ಮಕ ಬೆಳವಣಿಗೆ. ಈ ಸಮಿತಿ ತಕ್ಷಣ ಕಾರ್ಯ ಪ್ರವೃತ್ತವಾಗಬೇಕು. ಹಿಂದಿನ ಸರಕಾರದಲ್ಲಿ ಸಂಪುಟ ಉಪ ಸಮಿತಿ ವರದಿ ನೀಡಿತ್ತು. ಕಾನೂನು ಇಲಾಖೆಯ ತಜ್ಞರು ಭೂಮಿ ಪರಭಾರೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಆದ್ದರಿಂದ ಈ ಬಗ್ಗೆ ಜನಾಭಿಪ್ರಾಯ ಸಂಗ್ರಹ, ಸಾಧಕ-ಬಾಧಕಗಳ ಸಮಗ್ರ ತನಿಖೆಯಾಗಬೇಕು. ಉಪ ಸಮಿತಿಯ ಶಿಫಾರಸ್ಸಿನ ನಂತರ ಸರಕಾರ ಮುಂದಿನ ಕ್ರಮ ಕೈಗೊಳ್ಳಬೇಕು ಎಂದರು. ಉಪ ಸಮಿತಿ ಕಾಟಾಚಾರದ ವರದಿ ಕೊಡಲ್ಲ. ಸಮರ್ಪಕ ನಿರ್ಣಯ ಕೈಗೊಳ್ಳಲು ಇದು ಅಸ್ತ್ರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ